33.3 C
ಪುತ್ತೂರು, ಬೆಳ್ತಂಗಡಿ
February 13, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬರೆಂಗಾಯ ವಣಸಾಯದಲ್ಲಿ ವನದುರ್ಗಾರಾಧನೆ, ವರ್ಷಾವಧಿ ನೇಮೋತ್ಸವ

ನಿಡ್ಲೆ: ಬರೆಂಗಾಯ-ನಿಡ್ಲೆ ವನದುರ್ಗಾರಾಧನೆ, ವರ್ಷಾವಧಿ ನೇಮ ಮತ್ತು ದೊಂಪದ ಬಲಿ ಉತ್ಸವವು ಫೆ.12 ಮತ್ತು ಫೆ.13ರಂದು ವಿಜೃಂಭಣೆಯಿಂದ ಜರುಗಲಿರುವುದು.


ಫೆ.12ರಂದು ವನದುರ್ಗಾರಾಧನೆ, ಬ್ರಾಹ್ಮಣ ಸಂತರ್ಪಣೆ ಮತ್ತು ವನ ಭೋಜನ ಹಾಗೂ ರಾತ್ರಿ ಪಾಂಡೀಲು ಮನೆಯಿಂದ ಭಂಡಾರ ಹಿಡಿದು ಕೊಡಂಗೆ ಸ್ಥಾನದಲ್ಲಿ ಶ್ರೀ ಭಟಾರಿ ಯಾನೆ ಮಲೆದೇವತೆ ಸಹ ದೈವಗಳಿಗೆ ವರ್ಷಾವಧಿ ನೇಮ ಜರುಗಿತು.

ಈ ಸಂದರ್ಭದಲ್ಲಿ ನೇಮೋತ್ಸವ ಸಮಿತಿಯ ಅಧ್ಯಕ್ಷರು, ಸದಸ್ಯರು, ನಿಡ್ಲೆ ವಿಶ್ವಸ್ಥ ಮಂಡಳಿಯ ಅಧ್ಯಕ್ಷರು, ಸದಸ್ಯರು, ನಾಲ್ವಿಕೆಯರು ಹಾಗೂ ಊರವರು ಉಪಸ್ಥಿತರಿದ್ದರು.

ಇಂದು( ಫೆ.13) ರಾತ್ರಿ ಕಲ್ಕುಡ ಗುಡ್ಡೆಯಲ್ಲಿ ಕಲ್ಕುಡ ವ್ಯಾಘ್ರ ಚಾಮುಂಡಿ ಹಾಗೂ ಸಹ ದೈವಗಳಿಗೆ ದೊಂಪದ ಬಲಿ ಉತ್ಸವ ಜರಗಲಿರುವುದು.

Related posts

ಉಜಿರೆ ವಲಯ ವಾಲಿಬಾಲ್ ಪಂದ್ಯಾಟ: ಬೆಂದ್ರಾಳ ಸೈಂಟ್ ಸಾವಿಯೋ ಆಂ.ಮಾ. ಶಾಲೆ ಬಾಲಕ- ಬಾಲಕಿಯರ ವಿಭಾಗ ಪ್ರಥಮ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಶೈಕ್ಷಣಿಕ ಸಮ್ಮೇಳನ

Suddi Udaya

ಆರಂಬೋಡಿ : ಬಡ ಕುಟುಂಬಕ್ಕೆ ಶೌಚಾಲಯ ನಿರ್ಮಿಸಿಕೊಟ್ಟ ಕಿರಣ್ ಕುಮಾರ್ ಮಂಜಿಲ: ಗ್ರಾಮಸ್ಥರಿಂದ ಮೆಚ್ಚುಗೆ

Suddi Udaya

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘದ ಸ್ಥಾಪನೆ ದಿನಾಚರಣೆ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಶಾಲಾ ಪಠ್ಯಪುಸ್ತಕ ಮತ್ತು ಯೂನಿಫಾರ್ಮ್ ವಿತರಣೆ

Suddi Udaya

ಉಜಿರೆ: ಕೆಲಸಕ್ಕೆ ಹೋಗುತ್ತೇನೆಂದು ಹೇಳಿ ಹೋದ ವ್ಯಕ್ತಿ ನಾಪತ್ತೆ

Suddi Udaya
error: Content is protected !!