33.3 C
ಪುತ್ತೂರು, ಬೆಳ್ತಂಗಡಿ
February 13, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.14: ಧರ್ಮಸ್ಥಳ ಕಲ್ಲೇರಿಯಲ್ಲಿ ನೂತನ ಸುನಿಲ್ ರೆಡಿವೇರ್ಸ್ ಶುಭಾರಂಭ

ಧರ್ಮಸ್ಥಳ: ಇಲ್ಲಿಯ ಕಲ್ಲೇರಿ ಉನ್ನತಿ ವಾಣಿಜ್ಯ ಸಂಕೀರ್ಣದಲ್ಲಿ ನೂತನವಾಗಿ ಪ್ರಾರಂಭಗೊಂಡ ಸುನಿಲ್ ರೆಡಿವೇರ್ಸ್ ವಸ್ತ್ರ ಮಳಿಗೆಯು ಫೆ. 14 ರಂದು ಶುಭಾರಂಭಗೊಳ್ಳಲಿದೆ.

ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಧರ್ಮಸ್ಥಳ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರೀತಮ್ ಡಿ , ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ್ ರಾವ್, ಧರ್ಮಸ್ಥಳ ಅಶ್ವಿನಿ ಕ್ಲಿನಿಕ್ ನ ಡಾ. ಮೃಣಾಲಿನಿ ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಮಾಲಕರಾದ ವಿನೋದ್ ಕುಮಾರ್ ಸಿ. ಹೆಚ್., ಆದರ್ಶ್ ಕೆ.ಜೆ ತಿಳಿಸಿದ್ದಾರೆ.

Related posts

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಫೆ. 01: ಬೆಳಾಲು ಡಿಪಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ಪುರುಷರ ವಾಲಿಬಾಲ್‌ ಪಂದ್ಯಾಟ

Suddi Udaya

ಜನಪದ ಸಂದಿ ಪಾಡ್ದನದಲ್ಲಿ ಪ್ರಖ್ಯಾತರಾದ ಮಾಚಾರು ಗೋಪಾಲ ನಾಯ್ಕ ನಿಧನ

Suddi Udaya

ಬೆಳ್ತಂಗಡಿ ಎಸ್‌ಡಿಪಿಐ ವತಿಯಿಂದ ಗ್ರಾ.ಪಂ. ಉಪಚುನಾವಣೆ ಪೂರ್ವತಯಾರಿ ಸಭೆ

Suddi Udaya

ವಾಣಿ ಕಾಲೇಜು: ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ

Suddi Udaya

ತೆಂಕಾಕಾರಂದೂರು: ಹತ್ತೂರಿನ ಪ್ರೀತಿಗಿಂತ ವಾಸವಿರುವ ಊರಿನ ಪ್ರೀತಿಗೆ ಬೆಲೆ ಕಟ್ಟಲಾಗದು: ಪ.ರಾ.ಶಾಸ್ತ್ರಿ

Suddi Udaya
error: Content is protected !!