25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಂದಾರು: ಕುರಾಯ ದೇವಸ್ಥಾನ ಬಳಿ ಗೇರು ತೋಟಕ್ಕೆ ಬೆಂಕಿ: ಅಪಾರ ಪ್ರಮಾಣದ ಗೇರು ತೋಟಕ್ಕೆ ಹಾನಿ

ಬಂದಾರು : ಬಂದಾರು ಗ್ರಾಮದ ಕುರಾಯ ದೇವಸ್ಥಾನ ಬಳಿ ಇರುವ ಜಲ ಜೀವನ್ ನೀರಿನ ಟ್ಯಾಂಕ್ ಪಕ್ಕದ ಗೇರು ತೋಟದಲ್ಲಿ ಫೆ.13 ರಂದು ಮಧ್ಯಾಹ್ನ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು ಅಪಾರ ಪ್ರಮಾಣದ ಗೇರು ತೋಟಕ್ಕೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ.


ವಿಷಯ ತಿಳಿದ ತಕ್ಷಣ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದರು ಹಾಗೂ ಸ್ಥಳೀಯ ನಿವಾಸಿಗಳಾದ ಶ್ರೀಧರ ಗೌಡ ಕುಂಬುಡಂಗೆ , ಶ್ರೀತಿಕ್ ಗೌಡ ಕುಂಬುಡಂಗೆ, ರಾಘವ ಗೌಡ ಕುರಾಯ, ಕಾವ್ಯ ಕುರಾಯ , ಮಾಲತಿ ಕುರಾಯ, ಕುಸುಮ ಕುರಾಯ, ಕೃಷ್ಣಪ್ಪ ಖಂಡಿಗ, ಸಚಿನ್ ಶೆಟ್ಟಿ ಬಾಂಗೇರು, ಗಿರೀಶ್ ಗೌಡ ಬಿ ಕೆ.ಕುಂಬುಡಂಗೆ, ಪ್ರಸಾದ್ ಗೌಡ ಅಂಡಿಲ,ಅರಣ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಸಹಕರಿಸಿದರು.


Related posts

ಮುಂಡಾಜೆ ಸೋಮಂತಡ್ಕದಲ್ಲಿ ಕಾಂಗ್ರೆಸ್ ಪ್ರಚಾರ ಸಭೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಎಸ್ ಕೆ ಪಿ ಎ ಸದಸ್ಯರಿಗೆ ನಿಕಾನ್ ಕ್ಯಾಮರದ ಬಗ್ಗೆ ಕಾರ್ಯಾಗಾರ

Suddi Udaya

ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ ಉಜಿರೆ ಹಳೆಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಸೇವಾಯಜ್ಞ’

Suddi Udaya

ಇಳಂತಿಲ: ಶ್ರೀ ಮಹಾಭಾರತ ಸರಣಿಯ 75ನೇ ತಾಳಮದ್ದಳೆ ಮತ್ತು ಸನ್ಮಾನ

Suddi Udaya

ಬೆಳ್ತಂಗಡಿ ಕರ್ನಾಟಕ ಗಮಕ ಕಲಾ ಪರಿಷತ್, ವತಿಯಿಂದ ‘ಮನೆ ಮನೆ ಗಮಕ’ ವಿನೂತನ ಕಾರ್ಯಕ್ರಮ

Suddi Udaya

ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಗೌರವಾರ್ಪಣೆ

Suddi Udaya
error: Content is protected !!