July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಸೌತಡ್ಕ ಮಹಾಗಣಪತಿ ದೇವಸ್ಥಾನದಲ್ಲಿ ‘ಅಭಯೋದ ಸಿರಿ ಅಪ್ಪೆ ರಕ್ತೇಶ್ವರಿ’ ತುಳು ಭಕ್ತಿ ಗೀತೆ ಬಿಡುಗಡೆ

ಕೊಕ್ಕಡ: ಹಳ್ಳಿಂಗೇರಿ ರಕ್ತೇಶ್ವರಿ ಸಾನಿಧ್ಯದ ರಕ್ತೇಶ್ವರಿ ತಾಯಿಯ ‘ಅಭಯೋದ ಸಿರಿ ಅಪ್ಪೆ ರಕ್ತೇಶ್ವರಿ’ ತುಳು ಭಕ್ತಿ ಗೀತೆ ಸೌತಡ್ಕ ಮಹಾಗಣಪತಿ ದೇವಸ್ಥಾನದಲ್ಲಿಫೆ.13 ರಂದು ಅರ್ಚಕ ಸತ್ಯಪ್ರಿಯ ಕಲ್ಲೂರಾಯ ಬಿಡುಗಡೆಗೊಳಿಸಿದರು.

ತುಳು ಭಕ್ತಿಗೀತೆಯು ಸಂಗೀತ್ ಮ್ಯೂಸಿಕ್ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಗೊಂಡಿದೆ. ನಿರ್ದೇಶನ ಶ್ವೇತಾ ಅಶ್ವಿನ್ ಹಳ್ಳಿಂಗೇರಿ, ಗಾಯನ ಗಣೇಶ್ ಆಚಾರ್ಯ , ಸಾಹಿತ್ಯ ಶಿವಪ್ರಸಾದ್ ಆಚಾರ್ಯ ವಹಿಸಿದ್ದಾರೆ.

Related posts

ಧರ್ಮಸ್ಥಳ; ಹದಗೆಟ್ಟ ‌ನೇರ್ತನೆ ರಸ್ತೆ; ಗ್ರಾಮಸ್ಥರಿಂದ ಶ್ರಮದಾನದ ಮೂಲಕ ದುರಸ್ತಿ

Suddi Udaya

ಫೆ.26: ಬೆಳಂಗಡಿಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ದಕ್ಷಿಣ ಕನ್ನಡ ಜಿಲ್ಲೆಯ ಮಾರ್ಗದರ್ಶಿ ಬ್ಯಾಂಕ್ ನಿಂದ “ನಿಮ್ಮ ಹಣ ನಿಮ್ಮ ಹಕ್ಕು” ‘ಅನ್ಕ್ಲೇಮ್ಡ್ ಡೆಪಾಸಿಟ್’ ಜಾಗೃತಿ ಅಭಿಯಾನ

Suddi Udaya

ನ್ಯಾಯತರ್ಪು: ಮಾದಕ ವಸ್ತು ದಿನಾಚರಣೆ ಅಂಗವಾಗಿ ದುಶ್ಚಟ ಮುಕ್ತ ಸಮಾಜ ನಿರ್ಮಾಣದ ಮಾಹಿತಿ ಕಾರ್ಯಕ್ರಮ

Suddi Udaya

ಅಮ್ಮುಡಂಗೆ ನಿವಾಸಿ ಲಿಂಗಪ್ಪ ಗೌಡ ನಿಧನ

Suddi Udaya

ಸುಲ್ಕೇರಿ: ಬ್ರಹ್ಮಗಿರಿ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಮಿತಿಯ ಮಾಸಿಕ ಸಭೆ

Suddi Udaya
error: Content is protected !!