23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕ್ಷಯ ಮುಕ್ತ ಭಾರತ ಅಭಿಯಾನದಡಿಯಲ್ಲಿ ನಿಕ್ಷಯ್ ಶಿಬಿರ

ಇಂದಬೆಟ್ಟು : ಪ್ರಾಥಮಿಕ ಆರೋಗ್ಯ ಕೇಂದ್ರ ಇಂದಬೆಟ್ಟು ಇಲ್ಲಿ ಕ್ಷಯ ಮುಕ್ತ ಭಾರತ ಅಭಿಯಾನದಡಿಯಲ್ಲಿ 100 ದಿನಗಳ ಸಕ್ರೀಯ ಕ್ಷಯ ಪತ್ತೆ ಕಾರ್ಯಕ್ರಮದ ಅಂಗವಾಗಿ ನಡೆದ ನಿಕ್ಷಯ್ ಶಿಬಿರದಲ್ಲಿ ದುರ್ಬಲ ವರ್ಗದ ಜನರಿಗೆ ಕಫ ಪರೀಕ್ಷೆ, ಆಪ್ತ ಸಮಾಲೋಚನೆ, ಮತ್ತು ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಎಕ್ಸ್ ರೇ ಮಾಡಿಸುವ ಮೂಲಕ ಕ್ಷಯ ರೋಗ ತಪಾಷಣೆ ನಡೆಸಲಾಯಿತು.

ಫಾದರ್ ಮುಲ್ಲರ್ ಆಸ್ಪತ್ರೆಯ ವೈದ್ಯಾಧಿಕಾರಿಗಳು, ಪ್ರಸನ್ನ ಆಯುರ್ವೇದ ಕಾಲೇಜಿನ BAMS ವೈದ್ಯ ವಿದ್ಯಾರ್ಥಿಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಇಂದಬೆಟ್ಟು ಇಲ್ಲಿನ ಸಿಬ್ಬಂದಿಗಳು ಸಹಕರಿಸಿದರು.

ಸಭಾ ಕಾರ್ಯಕ್ರಮದಲ್ಲಿ ಇಂದಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಆಶಾಲತಾ, ಮನಮೋಹನ್ ಹಿರಿಯ ಕ್ಷಯ ರೋಗ ಚಿಕಿತ್ಸಾ ಮೇಲ್ವಿಚಾರಕರು ಮತ್ತು ವೈದ್ಯಧಿಕಾರಿಗಳು ಉಪಸ್ಥಿತರಿದ್ದರು. ಪ್ರಾಥಮಿಕ ಆರೋಗ್ಯ ಕೇಂದ್ರದ ರಕ್ಷಿತ್ ರವರು ಕಾರ್ಯಕ್ರಮ ಸ್ವಾಗತಿಸಿ, ವಂದಿಸಿದರು.

Related posts

ಎಸ್ಐಟಿ ವಿಚಾರಣೆಗೆ ಜಯಂತ್ ಟಿ., ಗಿರೀಶ್ ಮಟ್ಟಣ್ಣವರ್, ಯ್ಯೂಟ್ಯೂಬರ್ ಗಳಾದ ಮನಾಫ್, ಅಭಿಷೇಕ್ ಹಾಜರು

Suddi Udaya

ಜು.9: ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ಪ್ರಯುಕ್ತ ಕಾರ್ಯಾಲಯ ಉದ್ಘಾಟನೆ ಹಾಗೂ ಮಹಾಮಸ್ತಕಾಭಿಷೇಕದ ವೆಬ್ ಸೈಟ್ ಅನಾವರಣ

Suddi Udaya

ಮಚ್ಚಿನ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ಕಡಿರುದ್ಯಾವರ ನಿವಾಸಿ ಕೃಷ್ಣ ನಾಯಕ್ ನಿಧನ

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿಯಿಂದ ಸೇವಾ ಯೋಜನೆ ಹಸ್ತಾಂತರ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಅಬ್ದುಲ್ ರಝಾಕ್ ನೇಮಕ

Suddi Udaya
error: Content is protected !!