23.4 C
ಪುತ್ತೂರು, ಬೆಳ್ತಂಗಡಿ
February 13, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಉಜಿರೆ: ನಿವೃತ್ತ ಶಿಕ್ಷಕ ಕಾಶ್ಮೀರಿ ಮೆನೇಜಸ್ ನಿಧನ

ಉಜಿರೆ: ಜೀವನ ಶಿಕ್ಷಣವನ್ನು ರೂಪಿಸುವ ಉಜಿರೆಯ ರತ್ನಮಾನಸದ ಮುಖ್ಯ ಪಾಲಕರಾಗಿ 1972 ರಿಂದ 2012ರ ತನಕ ಕಾರ್ಯ ನಿರ್ವಹಿಸಿದ್ದ ನಿವೃತ್ತ ಶಿಕ್ಷಕ ಕಾಶ್ಮೀರಿ ಮೆನೇಜಸ್ (79ವ) ಫೆ.12ರಂದು ನಿಧನರಾಗಿದ್ದಾರೆ.

ಇವರು ಉಜಿರೆ ಶ್ರೀ ಧರ್ಮಸ್ಥಳ ಸೆಕೆಂಡರಿ ಶಾಲೆ, ಧರ್ಮಸ್ಥಳ ಎಸ್. ಡಿ. ಎಂ ಹೈಸ್ಕೂಲ್ ನಲ್ಲಿ ಶಿಕ್ಷಕರಾಗಿದ್ದರು. ಎಸ್. ಡಿ. ಎಂ ರೆಸಿಡೆನ್ಸಿಯಲ್ ಕಾಲೇಜಿನ ನಿರ್ದೇಶಕರಾಗಿ, ಕೃಷಿ ತಜ್ಞರಾಗಿಯೂ ಕಾರ್ಯನಿರ್ವಹಿಸಿದ್ದಾರೆ.

ಮೃತರು ಪತ್ನಿ, ಇಬ್ಬರು ಮಕ್ಕಳು, ಮೊಮ್ಮಕ್ಕಳನ್ನು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಗೌರವಾರ್ಪಣೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya

ಒಂದು ವರ್ಷದಿಂದ ನಾಪತ್ತೆಯಾಗಿದ್ದ ಗೇರುಕಟ್ಟೆಯ ಸತೀಶ್ ರವರು ಮಂಗಳೂರಿನ ಲಾಡ್ಜಿನಲ್ಲಿ ಆತ್ಮಹತ್ಯೆ

Suddi Udaya

ಉಜಿರೆ : ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಪ್ರೌಢಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಬೆಳ್ತಂಗಡಿ: ದಾರುಸಲಾಂ ಎಜುಕೇಶನ್ ಸೆಂಟರ್ ನಲ್ಲಿ 7ನೇ ಬ್ಯಾಚ್ ನ ತರಗತಿ ಪ್ರಾರಂಭೋತ್ಸವ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ 3ನೇ ದಿನದ ಉರೂಸ್ ಸಮಾರಂಭ

Suddi Udaya
error: Content is protected !!