23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಉಜಿರೆ: ನಿವೃತ್ತ ಶಿಕ್ಷಕ ಕಾಶ್ಮೀರಿ ಮೆನೇಜಸ್ ನಿಧನ

ಉಜಿರೆ: ಜೀವನ ಶಿಕ್ಷಣವನ್ನು ರೂಪಿಸುವ ಉಜಿರೆಯ ರತ್ನಮಾನಸದ ಮುಖ್ಯ ಪಾಲಕರಾಗಿ 1972 ರಿಂದ 2012ರ ತನಕ ಕಾರ್ಯ ನಿರ್ವಹಿಸಿದ್ದ ನಿವೃತ್ತ ಶಿಕ್ಷಕ ಕಾಶ್ಮೀರಿ ಮೆನೇಜಸ್ (79ವ) ಫೆ.12ರಂದು ನಿಧನರಾಗಿದ್ದಾರೆ.

ಇವರು ಉಜಿರೆ ಶ್ರೀ ಧರ್ಮಸ್ಥಳ ಸೆಕೆಂಡರಿ ಶಾಲೆ, ಧರ್ಮಸ್ಥಳ ಎಸ್. ಡಿ. ಎಂ ಹೈಸ್ಕೂಲ್ ನಲ್ಲಿ ಶಿಕ್ಷಕರಾಗಿದ್ದರು. ಎಸ್. ಡಿ. ಎಂ ರೆಸಿಡೆನ್ಸಿಯಲ್ ಕಾಲೇಜಿನ ನಿರ್ದೇಶಕರಾಗಿ, ಕೃಷಿ ತಜ್ಞರಾಗಿಯೂ ಕಾರ್ಯನಿರ್ವಹಿಸಿದ್ದಾರೆ.

ಮೃತರು ಪತ್ನಿ, ಇಬ್ಬರು ಮಕ್ಕಳು, ಮೊಮ್ಮಕ್ಕಳನ್ನು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕನ್ಯಾಡಿಯಲ್ಲಿ ಜನಾರ್ದನ ರೆಸಿಡೆನ್ಸಿ ಉದ್ಘಾಟನೆ

Suddi Udaya

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಧಾರ್ಮಿಕ ಸಭಾ ಕಾರ್ಯಕ್ರಮ ಹಾಗೂ ಪರಿವಾರ ದೈವಗಳ ಸಿರಿಸಿಂಗಾರ ನರ್ತನ ಸೇವೆ

Suddi Udaya

ಉಜಿರೆ ಹೆದ್ದಾರಿಯಲ್ಲಿ ತೆರೆದ ಚರಂಡಿಗಳು: ಸುದ್ದಿ ಉದಯ ಜನಧ್ವನಿ

Suddi Udaya

ಬೆಳ್ತಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕಿ ಜಿ. ಶೀಲಾವತಿ ಅವರಿಗೆ ಪಿಎಚ್. ಡಿ. ಪದವಿ

Suddi Udaya

ಸುಹಾಸ್ ಶೆಟ್ಟಿ ಪ್ರಕರಣದೊಂದಿಗೆ ಉಳಿದ ಮೂರು ಕೊಲೆ ಪ್ರಕರಣಗಳನ್ನು ಎನ್.ಐ.ಎ (NIA) ಗೆ ಯಾಕೆ ನೀಡಿಲ್ಲ?: ಹರೀಶ್ ಕುಮಾರ್ ಪ್ರಶ್ನೆ

Suddi Udaya

ಉಜಿರೆಯಲ್ಲಿ ಕಾಂಗ್ರೆಸ್ ಪಕ್ಷದ ಸಾರ್ವಜನಿಕ ಸಭೆ : ಕೆ.ಪಿ.ಸಿ.ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್‌ ಭಾಗಿ

Suddi Udaya
error: Content is protected !!