July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಉಜಿರೆ: ನಿವೃತ್ತ ಶಿಕ್ಷಕ ಕಾಶ್ಮೀರಿ ಮೆನೇಜಸ್ ನಿಧನ

ಉಜಿರೆ: ಜೀವನ ಶಿಕ್ಷಣವನ್ನು ರೂಪಿಸುವ ಉಜಿರೆಯ ರತ್ನಮಾನಸದ ಮುಖ್ಯ ಪಾಲಕರಾಗಿ 1972 ರಿಂದ 2012ರ ತನಕ ಕಾರ್ಯ ನಿರ್ವಹಿಸಿದ್ದ ನಿವೃತ್ತ ಶಿಕ್ಷಕ ಕಾಶ್ಮೀರಿ ಮೆನೇಜಸ್ (79ವ) ಫೆ.12ರಂದು ನಿಧನರಾಗಿದ್ದಾರೆ.

ಇವರು ಉಜಿರೆ ಶ್ರೀ ಧರ್ಮಸ್ಥಳ ಸೆಕೆಂಡರಿ ಶಾಲೆ, ಧರ್ಮಸ್ಥಳ ಎಸ್. ಡಿ. ಎಂ ಹೈಸ್ಕೂಲ್ ನಲ್ಲಿ ಶಿಕ್ಷಕರಾಗಿದ್ದರು. ಎಸ್. ಡಿ. ಎಂ ರೆಸಿಡೆನ್ಸಿಯಲ್ ಕಾಲೇಜಿನ ನಿರ್ದೇಶಕರಾಗಿ, ಕೃಷಿ ತಜ್ಞರಾಗಿಯೂ ಕಾರ್ಯನಿರ್ವಹಿಸಿದ್ದಾರೆ.

ಮೃತರು ಪತ್ನಿ, ಇಬ್ಬರು ಮಕ್ಕಳು, ಮೊಮ್ಮಕ್ಕಳನ್ನು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಉಜಿರೆ: 35 ಮಂದಿ ವಿಕಲಚೇತನರಿಗೆ ಸಾಧನಾ ಸಲಕರಣೆಗಳ ವಿತರಣೆ

Suddi Udaya

ಮಾಲಾಡಿ: ಕೆ ಎಸ್ ಆರ್ ಟಿ ಸಿ ಬಸ್ಸು ಮತ್ತು ಪಿಕಪ್ ನಡುವೆ ಅಪಘಾತ

Suddi Udaya

ಸಹಾಯಕ ಪ್ರಾಧ್ಯಾಪಕಿ ಗೀತಾ ಏ.ಜೆ ರವರಿಗೆ ಪಿಎಚ್ ಡಿ ಪದವಿ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನ ವಿವಿಧ ಘಟಕಗಳಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಪಿಯುಸಿ ಯಲ್ಲಿ ರಾಜ್ಯಕ್ಕೆ 5ನೇ ಸ್ಥಾನ ಪಡೆದಿದ್ದ ಆಕರ್ಶ್ ಪಿಎಸ್ ಗೆ ಮೈಸೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರವೇಶ

Suddi Udaya

ಅಸ್ವಸ್ಥಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಶೌರ್ಯ ತಂಡದ ಸದಸ್ಯರು

Suddi Udaya
error: Content is protected !!