September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಉಜಿರೆ: ನಿವೃತ್ತ ಶಿಕ್ಷಕ ಕಾಶ್ಮೀರಿ ಮೆನೇಜಸ್ ನಿಧನ

ಉಜಿರೆ: ಜೀವನ ಶಿಕ್ಷಣವನ್ನು ರೂಪಿಸುವ ಉಜಿರೆಯ ರತ್ನಮಾನಸದ ಮುಖ್ಯ ಪಾಲಕರಾಗಿ 1972 ರಿಂದ 2012ರ ತನಕ ಕಾರ್ಯ ನಿರ್ವಹಿಸಿದ್ದ ನಿವೃತ್ತ ಶಿಕ್ಷಕ ಕಾಶ್ಮೀರಿ ಮೆನೇಜಸ್ (79ವ) ಫೆ.12ರಂದು ನಿಧನರಾಗಿದ್ದಾರೆ.

ಇವರು ಉಜಿರೆ ಶ್ರೀ ಧರ್ಮಸ್ಥಳ ಸೆಕೆಂಡರಿ ಶಾಲೆ, ಧರ್ಮಸ್ಥಳ ಎಸ್. ಡಿ. ಎಂ ಹೈಸ್ಕೂಲ್ ನಲ್ಲಿ ಶಿಕ್ಷಕರಾಗಿದ್ದರು. ಎಸ್. ಡಿ. ಎಂ ರೆಸಿಡೆನ್ಸಿಯಲ್ ಕಾಲೇಜಿನ ನಿರ್ದೇಶಕರಾಗಿ, ಕೃಷಿ ತಜ್ಞರಾಗಿಯೂ ಕಾರ್ಯನಿರ್ವಹಿಸಿದ್ದಾರೆ.

ಮೃತರು ಪತ್ನಿ, ಇಬ್ಬರು ಮಕ್ಕಳು, ಮೊಮ್ಮಕ್ಕಳನ್ನು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಮುಂಡೂರು : ಸಂಘದ ಹಣವನ್ನು ಕಟ್ಟಲು ಹೋದ ಮಹಿಳೆ ವಾಪಸ್ಸು ಮನೆಗೆ ಬಾರದೆ ನಾಪತ್ತೆ

Suddi Udaya

ಸೆ.7: ಕೊಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 40ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

”ರಂಗ ಸಂಭ್ರಮ” ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ಸಾಧನೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ವಿದ್ಯಾರ್ಥಿಗಳ ಖೋ ಖೋ ಪಂದ್ಯಾಟ ಉದ್ಘಾಟನೆ

Suddi Udaya

ಮಾಳಿಗೆ ಶ್ರೀ ಕದಿರಾಜೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ಶತ ರುದ್ರಾಭಿಷೇಕ ಹಾಗೂ ರಂಗಪೂಜೆ

Suddi Udaya

ಸದಸ್ಯರು ತಂದ ಅವಿಶ್ವಾಸ ನಿರ್ಣಯ ಮಂಡನೆ ಯಶಸ್ವಿ: ಅಧ್ಯಕ್ಷ ಗಾದಿ ಕಳೆದುಕೊಂಡ ಪುದುವೆಟ್ಟು ಗ್ರಾಪಂ ಅಧ್ಯಕ್ಷೆ ಅನಿತಾ ಕುಮಾರಿ – ಉಪಾಧ್ಯಕ್ಷ ಪೂರ್ಣಾಕ್ಷ ಪ್ರಭಾರ ಅಧ್ಯಕ್ಷರಾಗಿ ಕಾರ್ಯನಿರ್ವಹಣೆ

Suddi Udaya
error: Content is protected !!