23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಸತಿ ಪದವಿ ಪೂರ್ವ ಕಾಲೇಜು ರಾಷ್ಟ್ರ ಮಟ್ಟದ ಜೆ.ಇ.ಇ. ಮೇನ್ಸ್ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ

ಉಜಿರೆ : ಜೆ. ಇ. ಇ. ಮೇನ್ಸ್ 2024-25ರ ಸಾಲಿನ ಮೊದಲ ಹಂತದ ಪರೀಕ್ಷೆಯಲ್ಲಿ ಭಾಗವಹಿಸಿದ್ದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಸತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ವಿವೇಕ್ ನೌಡಿ, 97.56 ಪರ್ಸಂಟೇಲ್ ಗಳಿಸಿ ಕಾಲೇಜಿಗೆ ಕೀರ್ತಿ ತಂದಿರುತ್ತಾನೆ.

ವಿದ್ಯಾರ್ಥಿಯ ಸಾಧನೆಯನ್ನು ಆಡಳಿತ ಮಂಡಳಿಯವರು ಹಾಗೂ ಪ್ರಾಂಶುಪಾಲರು ಪ್ರಶಂಶಿಸಿದ್ದಾರೆ.

Related posts

ಅಳದಂಗಡಿಯಲ್ಲಿ ಹಿಂದೂ ರುದ್ರಭೂಮಿಗಾಗಿ ಮೀಸಲಾಗಿರುವ ಜಾಗವನ್ನು ಅಭಿವೃದ್ಧಿ ಪಡಿಸಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ಟೆಲಿಕಾಂ ಕಾರ್ಮಿಕರ ಹಕ್ಕಿಗಾಗಿ ಬೆಂಗಳೂರು ಧರಣಿಗೆ ಸಂಪೂರ್ಣ ಬೆಂಬಲ: ಅನಿಲ್ ಕುಮಾರ್ ಯು

Suddi Udaya

ಬೆಳ್ತಂಗಡಿ ನಾರಾಯಣ ಗುರುಗಳ 172ನೇ ಗುರು ಜಯಂತಿಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕು| ಸೌಜನ್ಯ ಕೊಲೆ ಆರೋಪಿಗಳಿಗೆ ಸಹಕಾರ ನೀಡಿದ ವ್ಯಕ್ತಿಗಳು ಹುಚ್ಚರಂತೆ ನಮ್ಮ ಕಣ್ಣ ಮುಂದೆ ತಿರುಗಾಡಲಿದ್ದಾರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಹಾಗೂ ಖಾವಂದರೆ ಬಗ್ಗೆ ಅಪಪ್ರಚಾರ ಮಾಡುವುದನ್ನು ಹಿಂದೂ ಸಮಾಜ ಸಹಿಸುವುದಿಲ್ಲ ಹಕ್ಕೋತ್ತಾಯ ಜಾಥಾದಲ್ಲಿ ಮನವಿ ಸ್ವೀಕರಿಸಿ ಹರೀಶ್ ಪೂಂಜ ಹೇಳಿಕೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥ ಶಂಕರ್ ರಾವ್ ಜೆಸಿ ಭಾರತದ ರಾಷ್ಟ್ರೀಯ ಸಂಯೋಜಕರಾಗಿ ಆಯ್ಕೆ

Suddi Udaya
error: Content is protected !!