30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಸತಿ ಪದವಿ ಪೂರ್ವ ಕಾಲೇಜು ರಾಷ್ಟ್ರ ಮಟ್ಟದ ಜೆ.ಇ.ಇ. ಮೇನ್ಸ್ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ

ಉಜಿರೆ : ಜೆ. ಇ. ಇ. ಮೇನ್ಸ್ 2024-25ರ ಸಾಲಿನ ಮೊದಲ ಹಂತದ ಪರೀಕ್ಷೆಯಲ್ಲಿ ಭಾಗವಹಿಸಿದ್ದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಸತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ವಿವೇಕ್ ನೌಡಿ, 97.56 ಪರ್ಸಂಟೇಲ್ ಗಳಿಸಿ ಕಾಲೇಜಿಗೆ ಕೀರ್ತಿ ತಂದಿರುತ್ತಾನೆ.

ವಿದ್ಯಾರ್ಥಿಯ ಸಾಧನೆಯನ್ನು ಆಡಳಿತ ಮಂಡಳಿಯವರು ಹಾಗೂ ಪ್ರಾಂಶುಪಾಲರು ಪ್ರಶಂಶಿಸಿದ್ದಾರೆ.

Related posts

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವರಿಗೆ ಶ್ರೀಮತಿ ಸುಕನ್ಯಾ ಮತ್ತು ಡಿ. ಜಯರಾಮ ರಾವ್ ಮತ್ತು ಮಕ್ಕಳು ಸತ್ಯನಪಲ್ಕೆ ಕಲ್ಮಂಜ ಇವರಿಂದ ನೂತನ ಪುಷ್ಪರಥ ಸಮರ್ಪಣೆ ; ಉಜಿರೆ ಶ್ರೀ ಜನಾರ್ಧನ ದೇವಸ್ಥಾನದ ರಥಬೀದಿಯಿಂದ ಶ್ರೀ ಕ್ಷೇತ್ರ ಪಜಿರಡ್ಕಕ್ಕೆ ಭವ್ಯ ಶೋಭಾಯಾತ್ರೆ,

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ತಾಲೂಕಿನಲ್ಲಿ ಶೇ. 81.31 ಮತದಾನ

Suddi Udaya

ಪೆರಾಡಿ ಸಿಎ ಬ್ಯಾಂಕಿನ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಹೇಮಾ ಅಧಿಕಾರ ಸ್ವೀಕಾರ

Suddi Udaya

ಟೆಲಿಗ್ರಾಂನಲ್ಲಿ ಬೆದರಿಸಿ ಹಣ ವಸೂಲಿಗೈದ ವಂಚಕ ಈಗ ಜೈಲಿನಲ್ಲಿ: ಆರೋಪಿಯನ್ನು ಕೆಲವೇ ಗಂಟೆಯಲ್ಲಿ ಸಿನಿಮೀಯ ರೀತಿಯಲ್ಲಿ ಪತ್ತೆ ಹಚ್ಚಿದ ವೇಣೂರು ಪೊಲೀಸರು

Suddi Udaya

ಬೆಳಾಲು ಕೊಡೋಳುಕೆರೆ ಕಾಡಿನಲ್ಲಿ ಹೆಣ್ಣು ಮಗು ಪತ್ತೆ ಪ್ರಕರಣ: ಮಗುವಿನ ಪೋಷಕರನ್ನು ಪತ್ತೆಹಚ್ಚಿದ ಪೊಲೀಸರು

Suddi Udaya

ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನಾ ಸಭೆ

Suddi Udaya
error: Content is protected !!