24.4 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆಯ ಮಾನಸ ಜಿ ಶೆಟ್ಟಿ ರವರಿಗೆ ಪಿಎಚ್‌ಡಿ ಪದವಿ ಪ್ರಧಾನ

ಉಜಿರೆ : ಮಣಿಪಾಲ್ ಸ್ಕೂಲ್ ಆಫ್ ಲೈಫ್ ಸೈನ್ಸ್ (MSLS)ನ ಬಯೋಫಿಸಿಕ್ಸ್ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಮಾನಸ ಜಿ ಶೆಟ್ಟಿ ಅವರು “Design, Synthesis and Evaluation of Anticancer Effects of 2,2’-Bipyridine and 1,10-Phenanthroline Hydroxamic Acids as Dual Inhibitors of Histone Deacetylases and Ribonucleotide Reductase” ಎಂಬ ಮಹಾ ಪ್ರಬಂಧಕ್ಕೆ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ಸ್ (MAHE) ಪಿಎಚ್‌ಡಿ ಪದವಿ ಪ್ರಧಾನ ಮಾಡಿದೆ. ಈ ಸಂಶೋಧನೆಗೆ ಮಾರ್ಗದರ್ಶನ ನೀಡಿದವರು ಡಾ. ಬಬಿತ ಕೆ ಎಸ್, ಬಯೋಫಿಸಿಕ್ಸ್ ವಿಭಾಗದ ಮುಖ್ಯಸ್ಥೆ ಮತ್ತು ಸಹಾಯಕ ಪ್ರಾಧ್ಯಾಪಕೆ.


ಇವರು ಉಡುಪಿ ಜಿಲ್ಲೆಯ ದೆಂದೂರು ಗ್ರಾಮದ ಸೂರಜ್ ಶೆಟ್ಟಿಯವರ ಪತ್ನಿ ಮತ್ತು ಉಜಿರೆ ಸಿದ್ದವನ ಸನ್ನಿಧಿಯ ಗಂಗಾಧರ ಶೆಟ್ಟಿ ಹಾಗೂ ಶ್ರೀಮತಿ ವಸಂತಿ ಜಿ ಶೆಟ್ಟಿಯವರ ಪುತ್ರಿ. ಇವರು ಉಜಿರೆಯ SDM ಕಾಲೇಜಿನ ಹಳೆ ವಿದ್ಯಾರ್ಥಿನಿ ಹಾಗೂ ಪ್ರಸ್ತುತ ನೆದರ್‌ಲ್ಯಾಂಡ್ಸ್‌ನಲ್ಲಿ ನೆಲೆಸಿದ್ದಾರೆ.

Related posts

ಜೇಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ತಾಲೂಕಿನ ಹಲವು ಕಡೆ ಯೋಗ ದಿನಾಚರಣೆ ಅಂಗವಾಗಿ ಏಕಕಾಲಕ್ಕೆ 20 ತರಬೇತಿ ಕಾರ್ಯಕ್ರಮಗಳು

Suddi Udaya

ಶೇಖರ ಬಂಗೇರರಿಗೆ ಶ್ರೀ ರಾಘವೇಂದ್ರ ಸನ್ನಿಧಿಯಲ್ಲಿ ನುಡಿ ನಮನ

Suddi Udaya

ಸೌತಡ್ಕ ದೇವಸ್ಥಾನದಲ್ಲಿ ಯಾತ್ರಾರ್ಥಿಗಳಿಂದ ಹಲ್ಲೆ: ಶೌಚಾಲಯ ಕ್ಲೀನ್ ಮಾಡುತ್ತಿದ್ದ ಸಿಬ್ಬಂದಿಗೆ ಗಂಭೀರ ಗಾಯ

Suddi Udaya

ಶಿಶಿಲ: ಕೊಳ್ಕೆಬೈಲು ಸ.ಕಿ.ಪ್ರಾ. ಶಾಲೆಯ ಶಿಕ್ಷಕಿ ಸುಗುಣ ಕುಮಾರಿ ಸೇವಾ ನಿವೃತ್ತಿ

Suddi Udaya

ಕಳೆಂಜ: ಮಳೆ ನೀರಿನಿಂದ ಹರಡುವ ರೋಗಗಳ ಬಗ್ಗೆ ಮಾಹಿತಿ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ವತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya
error: Content is protected !!