September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆಯ ಮಾನಸ ಜಿ ಶೆಟ್ಟಿ ರವರಿಗೆ ಪಿಎಚ್‌ಡಿ ಪದವಿ ಪ್ರಧಾನ

ಉಜಿರೆ : ಮಣಿಪಾಲ್ ಸ್ಕೂಲ್ ಆಫ್ ಲೈಫ್ ಸೈನ್ಸ್ (MSLS)ನ ಬಯೋಫಿಸಿಕ್ಸ್ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಮಾನಸ ಜಿ ಶೆಟ್ಟಿ ಅವರು “Design, Synthesis and Evaluation of Anticancer Effects of 2,2’-Bipyridine and 1,10-Phenanthroline Hydroxamic Acids as Dual Inhibitors of Histone Deacetylases and Ribonucleotide Reductase” ಎಂಬ ಮಹಾ ಪ್ರಬಂಧಕ್ಕೆ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ಸ್ (MAHE) ಪಿಎಚ್‌ಡಿ ಪದವಿ ಪ್ರಧಾನ ಮಾಡಿದೆ. ಈ ಸಂಶೋಧನೆಗೆ ಮಾರ್ಗದರ್ಶನ ನೀಡಿದವರು ಡಾ. ಬಬಿತ ಕೆ ಎಸ್, ಬಯೋಫಿಸಿಕ್ಸ್ ವಿಭಾಗದ ಮುಖ್ಯಸ್ಥೆ ಮತ್ತು ಸಹಾಯಕ ಪ್ರಾಧ್ಯಾಪಕೆ.


ಇವರು ಉಡುಪಿ ಜಿಲ್ಲೆಯ ದೆಂದೂರು ಗ್ರಾಮದ ಸೂರಜ್ ಶೆಟ್ಟಿಯವರ ಪತ್ನಿ ಮತ್ತು ಉಜಿರೆ ಸಿದ್ದವನ ಸನ್ನಿಧಿಯ ಗಂಗಾಧರ ಶೆಟ್ಟಿ ಹಾಗೂ ಶ್ರೀಮತಿ ವಸಂತಿ ಜಿ ಶೆಟ್ಟಿಯವರ ಪುತ್ರಿ. ಇವರು ಉಜಿರೆಯ SDM ಕಾಲೇಜಿನ ಹಳೆ ವಿದ್ಯಾರ್ಥಿನಿ ಹಾಗೂ ಪ್ರಸ್ತುತ ನೆದರ್‌ಲ್ಯಾಂಡ್ಸ್‌ನಲ್ಲಿ ನೆಲೆಸಿದ್ದಾರೆ.

Related posts

ಆರಂಬೋಡಿ: ಪಾಣಿಮೇರುನಲ್ಲಿ ಅಕ್ರಮ ಮರಳು ಸಾಗಾಟ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮಾ. 13-14: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಜಾತ್ರೋತ್ಸವ : ಶಾಸಕ ಹರೀಶ್ ಪೂಂಜರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನೇತ್ರಾವತಿ ಪೀಕ್, ದಿಡುಪೆ ಫಾಲ್ಸ್ ಗೆ ಪ್ರವಾಸಿಗರಿಗೆ ನಿರ್ಬಂಧ

Suddi Udaya

ತೋಟತ್ತಾಡಿ: ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಚಿಬಿದ್ರೆ ಇದರ ವಾರ್ಷಿಕೋತ್ಸವದ ಅಂಗವಾಗಿ ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಉಜಿರೆ: ಎಸ್.ಡಿ.ಎಂ ವಸತಿ ಪ.ಪೂ. ಕಾಲೇಜಿನ ಪ್ರಥಮ ಪ.ಪೂ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ರೇಷ್ಮೆರೋಡ್: ಅಶ್ವತನಗರ ನವರಾತ್ರಿ ಪೂಜೆ

Suddi Udaya
error: Content is protected !!