July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆಯ ಮಾನಸ ಜಿ ಶೆಟ್ಟಿ ರವರಿಗೆ ಪಿಎಚ್‌ಡಿ ಪದವಿ ಪ್ರಧಾನ

ಉಜಿರೆ : ಮಣಿಪಾಲ್ ಸ್ಕೂಲ್ ಆಫ್ ಲೈಫ್ ಸೈನ್ಸ್ (MSLS)ನ ಬಯೋಫಿಸಿಕ್ಸ್ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಮಾನಸ ಜಿ ಶೆಟ್ಟಿ ಅವರು “Design, Synthesis and Evaluation of Anticancer Effects of 2,2’-Bipyridine and 1,10-Phenanthroline Hydroxamic Acids as Dual Inhibitors of Histone Deacetylases and Ribonucleotide Reductase” ಎಂಬ ಮಹಾ ಪ್ರಬಂಧಕ್ಕೆ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ಸ್ (MAHE) ಪಿಎಚ್‌ಡಿ ಪದವಿ ಪ್ರಧಾನ ಮಾಡಿದೆ. ಈ ಸಂಶೋಧನೆಗೆ ಮಾರ್ಗದರ್ಶನ ನೀಡಿದವರು ಡಾ. ಬಬಿತ ಕೆ ಎಸ್, ಬಯೋಫಿಸಿಕ್ಸ್ ವಿಭಾಗದ ಮುಖ್ಯಸ್ಥೆ ಮತ್ತು ಸಹಾಯಕ ಪ್ರಾಧ್ಯಾಪಕೆ.


ಇವರು ಉಡುಪಿ ಜಿಲ್ಲೆಯ ದೆಂದೂರು ಗ್ರಾಮದ ಸೂರಜ್ ಶೆಟ್ಟಿಯವರ ಪತ್ನಿ ಮತ್ತು ಉಜಿರೆ ಸಿದ್ದವನ ಸನ್ನಿಧಿಯ ಗಂಗಾಧರ ಶೆಟ್ಟಿ ಹಾಗೂ ಶ್ರೀಮತಿ ವಸಂತಿ ಜಿ ಶೆಟ್ಟಿಯವರ ಪುತ್ರಿ. ಇವರು ಉಜಿರೆಯ SDM ಕಾಲೇಜಿನ ಹಳೆ ವಿದ್ಯಾರ್ಥಿನಿ ಹಾಗೂ ಪ್ರಸ್ತುತ ನೆದರ್‌ಲ್ಯಾಂಡ್ಸ್‌ನಲ್ಲಿ ನೆಲೆಸಿದ್ದಾರೆ.

Related posts

ಕರಂಬಾರು ಗುತ್ತು ಸುಮಿತ್ರ ಹೆಗ್ಡೆಯವರ ಅಡಿಕೆ ತೋಟಕ್ಕೆ ಸಿಡಿಲು ಬಡಿದು ಹಾನಿ

Suddi Udaya

ಎಂಡೋಸಲ್ಫಾನ್ ಸಂತ್ರಸ್ಥರಿಂದ ಚುನಾವಣಾ ಬಹಿಷ್ಕಾರಕ್ಕೆ ನಿರ್ಧಾರ: ಚುನಾವಣಾ ಆಯೋಗ ಭೇಟಿ

Suddi Udaya

ಸೌತಡ್ಕ ಕ್ಷೇತ್ರಕ್ಕೆ ಚಲನಚಿತ್ರ ನಿರ್ದೇಶಕ, ನಿರ್ಮಾಪಕ ದಿನಕರ್ ತೂಗುದೀಪ ದಂಪತಿ ಭೇಟಿ

Suddi Udaya

ಬೆಳ್ತಂಗಡಿ ತಾಲೂಕಿನ 16 ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭಿಸಲು ಸರ್ಕಾರ ಆದೇಶ

Suddi Udaya

ಬಾರ್ಯ: ಮುರುಗೋಳಿ ಶ್ರೀ ಪಾಂಡುರಂಗ ಭಜನಾ ಮಂದಿರ ರಚನೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.1.50 ಲಕ್ಷ ಡಿಡಿ ವಿತರಣೆ

Suddi Udaya

ವಯನಾಡು ಭೂಕುಸಿತ ದುರಂತ: ನೆಲ್ಯಾಡಿಯ ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಸಂತ್ರಸ್ತರಿಗಾಗಿ ಮೊಂಬತ್ತಿ ಪ್ರಾರ್ಥನೆ

Suddi Udaya
error: Content is protected !!