30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಚಾರ್ಮಾಡಿ: ಅರೆ ಪ್ರಜ್ಞಾ ಸ್ಥಿತಿಯಲ್ಲಿ ಪತ್ತೆಯಾದ ಕಾಡಾನೆ

ಬೆಳ್ತಂಗಡಿ : ಕಾಡಾನೆಯೊಂದು ಅರೆ ಪ್ರಜ್ಞಾ ಸ್ಥಿತಿಯಲ್ಲಿ ಬಿದ್ದಿರುವ ಬಗ್ಗೆ ಬೆಳ್ತಂಗಡಿ ಅರಣ್ಯ ಇಲಾಖೆಗೆ ಮಾಹಿತಿ ಬಂದಿದ್ದು. ಸ್ಥಳಕ್ಕೆ ಪಶು ವೈದ್ಯರು ಹೋಗಿ ಚಿಕಿತ್ಸೆ ನೀಡುತ್ತಿದ್ದಾರೆ.

ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಅನಾರು ಪ್ರದೇಶದ ಗುಡ್ಡದಲ್ಲಿ ಫೆ.13 ರಂದು ಮಧ್ಯಾಹ್ನ ಹೆಣ್ಣು ಕಾಡನೇ ಅರೆ ಪ್ರಜ್ಞಾ ಸ್ಥಿತಿಯಲ್ಲಿ ಬಿದ್ದಿರುವ ಬಗ್ಗೆ ಬೆಳ್ತಂಗಡಿ ಅರಣ್ಯ ಇಲಾಖೆಗೆ ಮಾಹಿತಿ ಬಂದಿದ್ದು ತಕ್ಷಣ ಸಿಬ್ಬಂದಿಗಳು ಹಾಗೂ ಪಶು ವೈದ್ಯರಾದ ಡಾ. ಯಶಸ್ವಿಯವರು ಸ್ಥಳಕ್ಕೆ ಹೋಗಿ ಚಿಕಿತ್ಸೆ ನೀಡುತ್ತಿದ್ದು. ಆನೆ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

ಆನೆಯ ದೇಹದಲ್ಲಿ ಗಾಯಗಳಾಗಿದ್ದು. ಯಾವ ಕಾರಣದಿಂದ ಆನೆಗೆ ಗಾಯವಾಗಿದೆ ಎನ್ನುವ ಬಗ್ಗೆ ಬೆಳ್ತಂಗಡಿ ಅರಣ್ಯ ಇಲಾಖೆಯ ಆರ್.ಎಫ್.ಓ ತ್ಯಾಗರಾಜ್ ಮತ್ತು ತಂಡ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ನಯನಾಡು: ಪಿಲಾತಬೆಟ್ಟು ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಮುಂಡಾಜೆ ಚಿತ್ಪಾವನ ಸಂಘಟನೆಯ ವಾರ್ಷಿಕೋತ್ಸವ: ಪದಗ್ರಹಣ ಸಮಾರಂಭ

Suddi Udaya

ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕ್ಷಯ ಮುಕ್ತ ಭಾರತ ಅಭಿಯಾನದಡಿಯಲ್ಲಿ ನಿಕ್ಷಯ್ ಶಿಬಿರ

Suddi Udaya

ಬೆಳ್ತಂಗಡಿ ಮಾದರಿ ಶಾಲೆಯಲ್ಲಿ 78ನೇ ವರ್ಷದ ಸ್ವಾತಂತ್ರೋತ್ಸವ ಆಚರಣೆ

Suddi Udaya

ಉದಯವಾಣಿ ಪತ್ರಿಕೆಯ ಮಡಂತ್ಯಾರು ವಲಯದ ಬಿಡಿ ವರದಿಗಾರ ರಾಗಿ ಕೆ.ಎನ್ ಗೌಡ ನೇಮಕ

Suddi Udaya

ಉಜಿರೆ: ಹಳೇಪೇಟೆ ಮುಹಿಯುದ್ದೀನ್ ಜುಮಾ ಮಸ್ಜಿದ್‌ನಲ್ಲಿ ವಿಜೃಂಭಣೆಯ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!