July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಚಾರ್ಮಾಡಿ: ಅರೆ ಪ್ರಜ್ಞಾ ಸ್ಥಿತಿಯಲ್ಲಿ ಪತ್ತೆಯಾದ ಕಾಡಾನೆ

ಬೆಳ್ತಂಗಡಿ : ಕಾಡಾನೆಯೊಂದು ಅರೆ ಪ್ರಜ್ಞಾ ಸ್ಥಿತಿಯಲ್ಲಿ ಬಿದ್ದಿರುವ ಬಗ್ಗೆ ಬೆಳ್ತಂಗಡಿ ಅರಣ್ಯ ಇಲಾಖೆಗೆ ಮಾಹಿತಿ ಬಂದಿದ್ದು. ಸ್ಥಳಕ್ಕೆ ಪಶು ವೈದ್ಯರು ಹೋಗಿ ಚಿಕಿತ್ಸೆ ನೀಡುತ್ತಿದ್ದಾರೆ.

ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಅನಾರು ಪ್ರದೇಶದ ಗುಡ್ಡದಲ್ಲಿ ಫೆ.13 ರಂದು ಮಧ್ಯಾಹ್ನ ಹೆಣ್ಣು ಕಾಡನೇ ಅರೆ ಪ್ರಜ್ಞಾ ಸ್ಥಿತಿಯಲ್ಲಿ ಬಿದ್ದಿರುವ ಬಗ್ಗೆ ಬೆಳ್ತಂಗಡಿ ಅರಣ್ಯ ಇಲಾಖೆಗೆ ಮಾಹಿತಿ ಬಂದಿದ್ದು ತಕ್ಷಣ ಸಿಬ್ಬಂದಿಗಳು ಹಾಗೂ ಪಶು ವೈದ್ಯರಾದ ಡಾ. ಯಶಸ್ವಿಯವರು ಸ್ಥಳಕ್ಕೆ ಹೋಗಿ ಚಿಕಿತ್ಸೆ ನೀಡುತ್ತಿದ್ದು. ಆನೆ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

ಆನೆಯ ದೇಹದಲ್ಲಿ ಗಾಯಗಳಾಗಿದ್ದು. ಯಾವ ಕಾರಣದಿಂದ ಆನೆಗೆ ಗಾಯವಾಗಿದೆ ಎನ್ನುವ ಬಗ್ಗೆ ಬೆಳ್ತಂಗಡಿ ಅರಣ್ಯ ಇಲಾಖೆಯ ಆರ್.ಎಫ್.ಓ ತ್ಯಾಗರಾಜ್ ಮತ್ತು ತಂಡ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಬದನಾಜೆ ಶಾಲಾ ಅಮೃತ ಮಹೋತ್ಸವ: ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

Suddi Udaya

ಉಜಿರೆ: ಅನುಗ್ರಹ ಶಾಲಾ ಮಂತ್ರಿಮಂಡಲದ ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಕಬ್ ಬುಲ್ ಬುಲ್ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿಗಳಿಂದ ಪ್ರಶಸ್ತಿ ಪ್ರಧಾನ

Suddi Udaya

ಕೊಯ್ಯೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ಮದ್ದಡ್ಕ : ಮನೀಶ್ ಹೋಟೆಲ್ ಮಾಲಕ ರಮೇಶ್ ಪೂಜಾರಿ ನಿಧನ

Suddi Udaya

ವೇಣೂರು : ಸುನಂದ ಪೂಜಾರಿ ನಿಧನ

Suddi Udaya
error: Content is protected !!