25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಯುವ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ ತೋಟತ್ತಾಡಿ, ಚಿಬಿದ್ರೆ ಇದರ ಯುವ ಬಿಲ್ಲವ ವೇದಿಕೆಯ ನೂತನ ಸಮಿತಿ ರಚಿಸಲಾಯಿತು.

ಅಧ್ಯಕ್ಷರಾಗಿ 2ನೇ ಬಾರಿ ಸುಕೇಶ್ ಪೂಜಾರಿ ಪರಾರಿ, ಪ್ರಧಾನ ಕಾರ್ಯದರ್ಶಿಯಾಗಿ ಧನಂಜಯ ಕಲ್ಲಗುಂಡ ಚಿಬಿದ್ರೆ, ಉಪಾಧ್ಯಕ್ಷರಾಗಿ ದಯಾನಂದ ಪೂಜಾರಿ ಗುವೆದಕಂದ ಕೋಶಾಧಿಕಾರಿಯಾಗಿ ಕಾರ್ತಿಕ್ ಪೂಜಾರಿ ಕಳೆಂಜೊಟ್ಟು, ಸಮಿತಿಯ ಕಾರ್ಯಕಾರಣಿ ಸದಸ್ಯರಾಗಿ ಪವನ್ ಕುಮಾರ್ ಮೂರ್ಜೆ, ನಿತೇಶ್ ಕಳೆಂಜೊಟ್ಟು, ರವಿ ಡಿ.ಮಜಲು, ಸಮಿತಿಯ ಗೌರವ ಸಲಹೆಗಾರರಾಗಿ ಸತೀಶ್ ಪೂಜಾರಿ ಮೂರ್ಜೆ,ಅವಿನಾಶ್ ಬಂಗೇರ ಮೂರ್ಜೆ ಇವರನ್ನು ಆಯ್ಕೆ ಮಾಡಲಾಯಿತು

Related posts

ಪುದುವೆಟ್ಟು ಶ್ರೀಧ.ಮಂ.ಅನುದಾನಿತ ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಮಕ್ಕಳಿಗೆ ಹಿಂದೂ ಸಂಸ್ಕಾರ ಶಿಬಿರ

Suddi Udaya

ನಡ ಗ್ರಾ.ಪಂ ನಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಮನೆಯ ಪರಿಸರದಲ್ಲಿ ಅಡ್ಡಾಡುತ್ತಿದ್ದ ಬೃಹದಾಕಾರದ ಹೆಬ್ಬಾವನ್ನು ಹಿಡಿದು ಕಾಡಿಗೆ ಬಿಟ್ಟ ನಾಗರಿಕರು

Suddi Udaya

ಕಾಜೂರು: ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಾಗಾರ

Suddi Udaya

ಉಜಿರೆ ಕಕ್ಕರೆಬೆಟ್ಟು ಮನೆ ಕೆಡವಿ, ಸೊತ್ತುಗಳನ್ನು ಹೊರಗೆ ಎಸೆದ ಪ್ರಕರಣ: ಆರೋಪಿ ವಿರುದ್ಧ ಕೇಸು ದಾಖಲು

Suddi Udaya
error: Content is protected !!