22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರ ಬಿಡುಗಡೆ

ಉಜಿರೆ: ದಕ್ಷಿಣ ಕನ್ನಡ ಜಿಲ್ಲಾ ಇಪ್ಪತ್ತೇಳನೆ ಕನ್ನಡ ಸಾಹಿತ್ಯ ಸಮ್ಮೇಳನವು ಫೆ. 21 ಮತ್ತು 22 ರಂದು ಮಂಗಳೂರಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಮಂಗಳಸಭಾಂಗಣದಲ್ಲಿ ನಡೆಯಲಿದ್ದು ಆಮಂತ್ರಣ ಪತ್ರವನ್ನು ಫೆ.12ರಂದು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.


ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಪಿ. ಶ್ರೀನಾಥ್, ಬೆಳ್ತಂಗಡಿ ತಾಲ್ಲೂಕು ಘಟಕದ ಅಧ್ಯಕ್ಷ ಯದುಪತಿ ಗೌಡ, ಉಜಿರೆ ಎಸ್.ಡಿ.ಎಂ. ಕಾಲೇಜಿನ ಯುವರಾಜ ಪೂವಣಿ, ಬೆಳ್ತಂಗಡಿ ಎಸ್.ಡಿ.ಎಂ. ಆಂಗ್ಲಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ಹೇಮಲತಾ ಮತ್ತು ಸಹಶಿಕ್ಷಕಿ ಸುಮಲತಾ ಉಪಸ್ಥಿತರಿದ್ದರು.

Related posts

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ನಡ ಸರಕಾರಿ ಪ್ರೌಢಶಾಲೆಗೆ ಶೇ.96.07 ಫಲಿತಾಂಶ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಗುರುವಾಯನಕೆರೆ: ಇನೋವಾ ಕಾರಿನಲ್ಲಿ ಹಿಂಸಾತ್ಮಕವಾಗಿ ಗೋವುಗಳ ಸಾಗಾಟ: ಊರವರು ಹಾಗೂ ಪೋಲಿಸರಿಂದ ತಡೆಹಿಡಿದು ಚಾಲಕನ ಸೆರೆ, ಇಬ್ಬರು ಆರೋಪಿಗಳು ಪರಾರಿ:

Suddi Udaya

ಬೆಳ್ತಂಗಡಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ , ನ್ಯಾಷನಲ್ ಇನ್ಶುರೆನ್ಸ್ ಕಂಪನಿ ಬಂಟ್ವಾಳ ಬ್ರಾಂಚ್ ಮತ್ತು ಜೆಸಿಐ ಸೀನಿಯರ್ ಛೇಂಬರ್ ವತಿಯಿಂದ ಮಹಾತ್ಮ ಗಾಂಧಿ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಪಿ ಎಂ ಶ್ರೀ ಮಾದರಿ ಶಾಲೆಯಲ್ಲಿ ನಾಗರಿಕ ಹಕ್ಕುಗಳು ಮತ್ತು ಕರ್ತವ್ಯಗಳ ಮಾಹಿತಿ ಕಾರ್ಯಾಗಾರ

Suddi Udaya

ಹೊಕ್ಕಾಡಿಗೋಳಿ: ಶ್ರೀ ಮಹಿಷ ಮರ್ದಿನಿ ಕಂಬಳ ಸಮಿತಿ: ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ ಕರೆ ಮುಹೂರ್ತ

Suddi Udaya
error: Content is protected !!