April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಗೆ ಶೈಕ್ಷಣಿಕ ಪ್ರಗತಿ ಪರಿಶೀಲನಾ ತಂಡದ ಸದಸ್ಯರು ಭೇಟಿ

ಧರ್ಮಸ್ಥಳ : ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಧನ್ಯಕುಮಾರ್ ಅವರ ನೇತೃತ್ವದ ಶೈಕ್ಷಣಿಕ ಪ್ರಗತಿ ಪರಿಶೀಲನಾ ತಂಡದ ಸದಸ್ಯರು ಭೇಟಿ ನೀಡಿದರು.

ತಂಡವು ತರಗತಿ ಕೋಣೆಗಳಿಗೆ ಭೇಟಿ ನೀಡಿ ಮಕ್ಕಳ ಜೊತೆ ಸಂವಾದ ನಡೆಸಿ, ಶಾಲೆಯ ಶೈಕ್ಷಣಿಕ ಪ್ರಗತಿ ಪರಿಶೀಲಿಸಿ ಸೂಕ್ತ ಮಾರ್ಗದರ್ಶನ ಮತ್ತು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಶಾಂತಿವನ ಟ್ರಸ್ಟ್ ನ ಯೋಗ ಮತ್ತು ನೈತಿಕ ಶಿಕ್ಷಣ ಪುಸ್ತಕಗಳನ್ನದರಿಸಿದ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಪ್ರಥಮಸ್ಥಾನ ಪಡೆದ ಅಮಿತ್ ಏಳನೇ ತರಗತಿ ಇವನನ್ನು ಆಡಳಿತ ಮಂಡಳಿಯ ವತಿಯಿಂದ ಅಭಿನಂದಿಸಲಾಯಿತು.

ಜಿಲ್ಲಾ ಮಟ್ಟದಲ್ಲಿ ಸ್ಪರ್ಧೆಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಾದ ಅನ್ವಿತ್ (ಚಿತ್ರಕಲೆ),ಸ್ಮಿತಾ(ಪ್ರಬಂಧ), ಶ್ರಾವ್ಯ (ಶ್ಲೋಕ ಕಂಠ ಪಾಠ) , ಕ್ರೀಡಾ ಕ್ಷೇತ್ರದಲ್ಲಿ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

Related posts

ಮಧ್ವ ಯಕ್ಷಕೂಟ ಮಡಂತ್ಯಾರು ವಲಯ ಸಮಿತಿ ಉದ್ಘಾಟನೆ: ಶ್ರೀ ಕೃಷ್ಣ ಸಂಧಾನ ಯಕ್ಷಗಾನ ತಾಳಮದ್ದಳೆ

Suddi Udaya

ಪಡಂಗಡಿ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಆರೋಗ್ಯ ಮಾಹಿತಿ ಹಾಗೂ ತಪಾಸಣೆ

Suddi Udaya

ಬಂದಾರು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಪೋಷಕರು ಹಾಗೂ ಹಳೆ ವಿದ್ಯಾರ್ಥಿಗಳಿಂದ ಶ್ರಮದಾನ

Suddi Udaya

ಉಜಿರೆ: ಹಳೇಪೇಟೆ ಮುಹಿಯುದ್ದೀನ್ ಜುಮಾ ಮಸ್ಜಿದ್‌ನಲ್ಲಿ ವಿಜೃಂಭಣೆಯ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳಾಲು ಮೈತ್ರಿ ಯುವಕ ಮಂಡಲ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ನಿತಿನ್ ಮೋನಿಸ್, ಕಾರ್ಯದರ್ಶಿಯಾಗಿ ವಿಘ್ನೇಶ್

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಬೆಳಕು ಕಾರ್ಯಕ್ರಮ

Suddi Udaya
error: Content is protected !!