25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಗೆ ಶೈಕ್ಷಣಿಕ ಪ್ರಗತಿ ಪರಿಶೀಲನಾ ತಂಡದ ಸದಸ್ಯರು ಭೇಟಿ

ಧರ್ಮಸ್ಥಳ : ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಧನ್ಯಕುಮಾರ್ ಅವರ ನೇತೃತ್ವದ ಶೈಕ್ಷಣಿಕ ಪ್ರಗತಿ ಪರಿಶೀಲನಾ ತಂಡದ ಸದಸ್ಯರು ಭೇಟಿ ನೀಡಿದರು.

ತಂಡವು ತರಗತಿ ಕೋಣೆಗಳಿಗೆ ಭೇಟಿ ನೀಡಿ ಮಕ್ಕಳ ಜೊತೆ ಸಂವಾದ ನಡೆಸಿ, ಶಾಲೆಯ ಶೈಕ್ಷಣಿಕ ಪ್ರಗತಿ ಪರಿಶೀಲಿಸಿ ಸೂಕ್ತ ಮಾರ್ಗದರ್ಶನ ಮತ್ತು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಶಾಂತಿವನ ಟ್ರಸ್ಟ್ ನ ಯೋಗ ಮತ್ತು ನೈತಿಕ ಶಿಕ್ಷಣ ಪುಸ್ತಕಗಳನ್ನದರಿಸಿದ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಪ್ರಥಮಸ್ಥಾನ ಪಡೆದ ಅಮಿತ್ ಏಳನೇ ತರಗತಿ ಇವನನ್ನು ಆಡಳಿತ ಮಂಡಳಿಯ ವತಿಯಿಂದ ಅಭಿನಂದಿಸಲಾಯಿತು.

ಜಿಲ್ಲಾ ಮಟ್ಟದಲ್ಲಿ ಸ್ಪರ್ಧೆಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಾದ ಅನ್ವಿತ್ (ಚಿತ್ರಕಲೆ),ಸ್ಮಿತಾ(ಪ್ರಬಂಧ), ಶ್ರಾವ್ಯ (ಶ್ಲೋಕ ಕಂಠ ಪಾಠ) , ಕ್ರೀಡಾ ಕ್ಷೇತ್ರದಲ್ಲಿ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

Related posts

ಡಾ.ಸುಬ್ರಹ್ಮಣ್ಯ ಭಟ್ಟರ ಮೊದಲ ಪತ್ತೇದಾರಿ ಕಾದಂಬರಿ ” ವಿಷ ವರ್ತುಲ” ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ನೆರಿಯ : ಗ್ರಾಮ ಪಂಚಾಯತಿನ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಮರೋಡಿ-ಪೆರಾಡಿ ಗ್ರಾಮಗಳಲ್ಲಿ ಮಹಾಮಳೆಗೆ ಅನಾಹುತ, ಅಗತ್ಯ ಕ್ರಮ ಕೈಗೊಂಡ ಪಂಚಾಯತ್ ಆಡಳಿತ

Suddi Udaya

ಗೇರುಕಟ್ಟೆ: ಮನ್ಶರ್ ಕ್ಯಾಂಪಸ್ ನಲ್ಲಿ ನಡೆದ ಸೌಹಾರ್ದ ಇಫ್ತಾರ್ ಕೂಟದಲ್ಲಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭಾಗಿ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ದಶಮಾನೋತ್ಸವಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡರಿಂದ ರೂ.1 ಕೋಟಿ ದೇಣಿಗೆ

Suddi Udaya
error: Content is protected !!