September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಗೆ ಶೈಕ್ಷಣಿಕ ಪ್ರಗತಿ ಪರಿಶೀಲನಾ ತಂಡದ ಸದಸ್ಯರು ಭೇಟಿ

ಧರ್ಮಸ್ಥಳ : ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಧನ್ಯಕುಮಾರ್ ಅವರ ನೇತೃತ್ವದ ಶೈಕ್ಷಣಿಕ ಪ್ರಗತಿ ಪರಿಶೀಲನಾ ತಂಡದ ಸದಸ್ಯರು ಭೇಟಿ ನೀಡಿದರು.

ತಂಡವು ತರಗತಿ ಕೋಣೆಗಳಿಗೆ ಭೇಟಿ ನೀಡಿ ಮಕ್ಕಳ ಜೊತೆ ಸಂವಾದ ನಡೆಸಿ, ಶಾಲೆಯ ಶೈಕ್ಷಣಿಕ ಪ್ರಗತಿ ಪರಿಶೀಲಿಸಿ ಸೂಕ್ತ ಮಾರ್ಗದರ್ಶನ ಮತ್ತು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಶಾಂತಿವನ ಟ್ರಸ್ಟ್ ನ ಯೋಗ ಮತ್ತು ನೈತಿಕ ಶಿಕ್ಷಣ ಪುಸ್ತಕಗಳನ್ನದರಿಸಿದ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಪ್ರಥಮಸ್ಥಾನ ಪಡೆದ ಅಮಿತ್ ಏಳನೇ ತರಗತಿ ಇವನನ್ನು ಆಡಳಿತ ಮಂಡಳಿಯ ವತಿಯಿಂದ ಅಭಿನಂದಿಸಲಾಯಿತು.

ಜಿಲ್ಲಾ ಮಟ್ಟದಲ್ಲಿ ಸ್ಪರ್ಧೆಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಾದ ಅನ್ವಿತ್ (ಚಿತ್ರಕಲೆ),ಸ್ಮಿತಾ(ಪ್ರಬಂಧ), ಶ್ರಾವ್ಯ (ಶ್ಲೋಕ ಕಂಠ ಪಾಠ) , ಕ್ರೀಡಾ ಕ್ಷೇತ್ರದಲ್ಲಿ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

Related posts

ನಾವೂರು ಗ್ರಾ.ಪಂ.ನಲ್ಲಿ ಮಹಾತ್ಮಾ ಗಾಂಧೀಜಿ ಜನ್ಮ ದಿನಾಚರಣೆ ಹಾಗೂ ಉದ್ಯೋಗ ಖಾತರಿ ಯೋಜನೆ ಗ್ರಾಮ ಸಭೆ

Suddi Udaya

ರಾಜ್ಯೋತ್ಸವ ಪ್ರಶಸ್ತಿಗೆ ಸಹಕರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಗೆ ದಯಾ ವಿಶೇಷ ಶಾಲೆಯ ವತಿಯಿಂದ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಒಕ್ಕಲಿಗ ಗೌಡರ ಯುವ ವೇದಿಕೆ ನೇತೃತ್ವದಲ್ಲಿ,ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಕೆಂಪೇಗೌಡ ಜಯಂತಿ ಆಚರಣೆ, ಬೃಹತ್ ರಕ್ತದಾನ ಶಿಬಿರ ಮತ್ತು ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಅಮೃತ ಸೋಮೇಶ್ವರರವರ ನೆನಪಿಗೆ ‘ಅಮೃತ ಮಥನ’ ಕಾರ್ಯಕ್ರಮ

Suddi Udaya

ಬೆಳಾಲು: ಸುರುಳಿ ನಿವಾಸಿ ಪದ್ಮಾವತಿ ನಿಧನ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಮಕ್ಕಳ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಮುದ್ದು ಕಂದ ಫೋಟೋ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

Suddi Udaya
error: Content is protected !!