23.5 C
ಪುತ್ತೂರು, ಬೆಳ್ತಂಗಡಿ
June 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ:”ಸನ್ನಿಧಿ” ಪ್ಯಾಲೇಸ್ ಡೊಂಕುಬೆಟ್ಟು ವೀರಮ್ಮ ಸಂಜೀವ ಸಾಲಿಯನ್ ಮತ್ತು ಮಕ್ಕಳಿಂದ ದೈಪಾಲಬೆಟ್ಟು ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಮುಖಾಯಾಮ ಮಂಟಪ ದುರಸ್ತಿಗೆ ಮರಮಟ್ಟು ಹಾಗೂ ಭಂಡಾರಕ್ಕೆ ಪಲ್ಲಕ್ಕಿ ಸಮರ್ಪಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆಗಿರಿ ಶ್ರೀ ಮಾತೇ ದೇಯಿ ಬೈದೇದಿ ಕೋಟಿ ಚೆನ್ನಯ ಮೂಲಸ್ಥಾನದ ಧರ್ಮ ಚಾವಡಿಯ ಪೂರ್ವದ ಪ್ರಧಾನ ದ್ವಾರ ಹಾಗೂ ಬಾಗಿಲು, ಉತ್ತರದ ದಾರಂದ ಬಾಗಿಲು ಮತ್ತು ಧೂಮಾವತಿ, ಕುಪ್ಪೆಟ್ಟು ಪಂಜುರ್ಲಿ, ಕೋಟಿ ಚೆನ್ನಯ್ಯ ಮಣೆ ಮಂಚವು ಹಾಗೂ ಅಳದಂಗಡಿ ಶ್ರೀ ಗಣಪತಿ ದೇವಸ್ಥಾನಕ್ಕೆ ಪೂರ್ವದ ಪ್ರಧಾನ ಬಾಗಿಲು, ಉತ್ತರದ ಬಾಗಿಲು, ತೀರ್ಥ ಮಂಟಪದ ಬಾಗಿಲು, ಗರ್ಭ ಗುಡಿಯ ಬಾಗಿಲುಗಳನ್ನು ನೀಡಿದ ಬಿರ್ವ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರು ಹಾಗೂ ಗೆಜ್ಜೆಗಿರಿ

ಕ್ಷೇತ್ರದ ಅಭಿವೃದ್ಧಿ ಸಮಿತಿಯ ಸದಸ್ಯರಾದ ಶ್ರೀಮತಿ ವೀರಮ್ಮ ಸಂಜೀವ ಸಾಲಿಯನ್ ಮತ್ತು ಮಕ್ಕಳು “ಸನ್ನಿಧಿ” ಪ್ಯಾಲೇಸ್ ಡೊಂಕುಬೆಟ್ಟು ನಾರಾವಿ ಇವರು ವೇಣೂರು ಮುಡುಕೋಡಿ ದೈಪಾಲಬೆಟ್ಟು ಇಲ್ಲಿಗೆ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಮುಖಾಯಾಮ ಮಂಟಪ ದುರಸ್ತಿಗೆ ಮರಮಟ್ಟು ಹಾಗೂ ಭಂಡಾರಕ್ಕೆ ಪಲ್ಲಕ್ಕಿಯನ್ನು ಸೇವೆ ರೂಪದಲ್ಲಿ ಸಮರ್ಪಸಿದ್ದಾರೆ.

Related posts

ಉಜಿರೆ :ಎಸ್ .ಡಿ.ಎಂ.ಶಿಕ್ಷಣ ಸಂಸ್ಥೆಯಿಂದ ರೂ 15.15 ಲಕ್ಷ ವಿದ್ಯಾರ್ಥಿ ವೇತನ ವಿತರಣೆ

Suddi Udaya

ದೇಹದಾನ ನೋಂದಣಿ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾದ ವಸಂತ ಪೂಜಾರಿ ಮತ್ತು ಸುಶೀಲ ಹೆಗ್ಡೆ

Suddi Udaya

ಮಡಂತ್ಯಾರು: ಚರಂಡಿಗೆ ಜಾರಿದ ಕಾರು: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯಲ್ಲಿ ಪೋಷಕರಿಂದ ಶ್ರಮದಾನ 

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಸಾಲಿಯನ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯಕ್ಷನ್ ರವರಿಗೆ ‘ಸಮಗ್ರ ಪ್ರಶಸ್ತಿ’

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಛಂದಸ್ಸು: ಪರಿಚಯಾತ್ಮಕ ಕಾರ್ಯಗಾರ

Suddi Udaya
error: Content is protected !!