25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ:”ಸನ್ನಿಧಿ” ಪ್ಯಾಲೇಸ್ ಡೊಂಕುಬೆಟ್ಟು ವೀರಮ್ಮ ಸಂಜೀವ ಸಾಲಿಯನ್ ಮತ್ತು ಮಕ್ಕಳಿಂದ ದೈಪಾಲಬೆಟ್ಟು ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಮುಖಾಯಾಮ ಮಂಟಪ ದುರಸ್ತಿಗೆ ಮರಮಟ್ಟು ಹಾಗೂ ಭಂಡಾರಕ್ಕೆ ಪಲ್ಲಕ್ಕಿ ಸಮರ್ಪಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆಗಿರಿ ಶ್ರೀ ಮಾತೇ ದೇಯಿ ಬೈದೇದಿ ಕೋಟಿ ಚೆನ್ನಯ ಮೂಲಸ್ಥಾನದ ಧರ್ಮ ಚಾವಡಿಯ ಪೂರ್ವದ ಪ್ರಧಾನ ದ್ವಾರ ಹಾಗೂ ಬಾಗಿಲು, ಉತ್ತರದ ದಾರಂದ ಬಾಗಿಲು ಮತ್ತು ಧೂಮಾವತಿ, ಕುಪ್ಪೆಟ್ಟು ಪಂಜುರ್ಲಿ, ಕೋಟಿ ಚೆನ್ನಯ್ಯ ಮಣೆ ಮಂಚವು ಹಾಗೂ ಅಳದಂಗಡಿ ಶ್ರೀ ಗಣಪತಿ ದೇವಸ್ಥಾನಕ್ಕೆ ಪೂರ್ವದ ಪ್ರಧಾನ ಬಾಗಿಲು, ಉತ್ತರದ ಬಾಗಿಲು, ತೀರ್ಥ ಮಂಟಪದ ಬಾಗಿಲು, ಗರ್ಭ ಗುಡಿಯ ಬಾಗಿಲುಗಳನ್ನು ನೀಡಿದ ಬಿರ್ವ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರು ಹಾಗೂ ಗೆಜ್ಜೆಗಿರಿ

ಕ್ಷೇತ್ರದ ಅಭಿವೃದ್ಧಿ ಸಮಿತಿಯ ಸದಸ್ಯರಾದ ಶ್ರೀಮತಿ ವೀರಮ್ಮ ಸಂಜೀವ ಸಾಲಿಯನ್ ಮತ್ತು ಮಕ್ಕಳು “ಸನ್ನಿಧಿ” ಪ್ಯಾಲೇಸ್ ಡೊಂಕುಬೆಟ್ಟು ನಾರಾವಿ ಇವರು ವೇಣೂರು ಮುಡುಕೋಡಿ ದೈಪಾಲಬೆಟ್ಟು ಇಲ್ಲಿಗೆ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಮುಖಾಯಾಮ ಮಂಟಪ ದುರಸ್ತಿಗೆ ಮರಮಟ್ಟು ಹಾಗೂ ಭಂಡಾರಕ್ಕೆ ಪಲ್ಲಕ್ಕಿಯನ್ನು ಸೇವೆ ರೂಪದಲ್ಲಿ ಸಮರ್ಪಸಿದ್ದಾರೆ.

Related posts

ಚುನಾವಣಾ ಆಯೋಗದ ಆದೇಶದಂತೆ ಶತಾಯುಷಿ ಮತದಾರಿಗೆ ಪ್ರಮಾಣ ಪತ್ರ: ಇಳಂತಿಲದಲ್ಲಿ 102 ವರ್ಷದ ಹುಟ್ಟು ಹಬ್ಬ ಆಚರಿಸಿದ ಖತಿಜರಿಗೆ ಪ್ರಮಾಣ ಪತ್ರ ವಿತರಣೆ

Suddi Udaya

ಸವಣಾಲು ಬಾಡಡ್ಕ ಪಿಲಿಕಲ ರಸ್ತೆ ಬಿರುಕು:ಸ್ಥಳಕ್ಕೆ ಮೇಲಂತಬೆಟ್ಟು ಗ್ರಾ. ಪಂ. ಪಿಡಿಒ ಹಾಗೂ ಉಪಾಧ್ಯಕ್ಷ ಭೇಟಿ

Suddi Udaya

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘದ ಮಹಾಸಭೆ: ರೂ.276ಕೋಟಿ ವ್ಯವಹಾರ, ರೂ.1.15ಕೋಟಿ ಲಾಭ, ಸದಸ್ಯರಿಗೆ ಶೇ.12 ಡಿವಿಡೆಂಡ್

Suddi Udaya

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಕೆಸರುಗದ್ದೆ ಕ್ರೀಡಾಕೂಟದ ಸಮಾರೋಪ ಸಮಾರಂಭ

Suddi Udaya

ಕೊಯ್ಯೂರು ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಸಮಾಜ ಸೇವಕ ಕೇಶವ ಫಡಕೆಯವರಿಗೆ ಸನ್ಮಾನ

Suddi Udaya
error: Content is protected !!