July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ನಿಡ್ಲೆ: ಬರೆಂಗಾಯದಲ್ಲಿ ವನದುರ್ಗಾರಾಧನೆ, ವರ್ಷಾವಧಿ ನೇಮೋತ್ಸವ

ನಿಡ್ಲೆ: ಬರೆಂಗಾಯ-ನಿಡ್ಲೆ ವನದುರ್ಗಾರಾಧನೆ, ವರ್ಷಾವಧಿ ನೇಮ ಮತ್ತು ದೊಂಪದ ಬಲಿ ಉತ್ಸವವು ಫೆ.12 ಮತ್ತು ಫೆ.13ರಂದು ವಿಜೃಂಭಣೆಯಿಂದ ಜರುಗಲಿರುವುದು.


ಫೆ.12ರಂದು ವನದುರ್ಗಾರಾಧನೆ, ಬ್ರಾಹ್ಮಣ ಸಂತರ್ಪಣೆ ಮತ್ತು ವನ ಭೋಜನ ಹಾಗೂ ರಾತ್ರಿ ಪಾಂಡೀಲು ಮನೆಯಿಂದ ಭಂಡಾರ ಹಿಡಿದು ಕೊಡಂಗೆ ಸ್ಥಾನದಲ್ಲಿ ಶ್ರೀ ಭಟಾರಿ ಯಾನೆ ಮಲೆದೇವತೆ ಸಹ ದೈವಗಳಿಗೆ ವರ್ಷಾವಧಿ ನೇಮ ಜರುಗಿತು.

ಈ ಸಂದರ್ಭದಲ್ಲಿ ನೇಮೋತ್ಸವ ಸಮಿತಿಯ ಅಧ್ಯಕ್ಷರು, ಸದಸ್ಯರು, ನಿಡ್ಲೆ ವಿಶ್ವಸ್ಥ ಮಂಡಳಿಯ ಅಧ್ಯಕ್ಷರು, ಸದಸ್ಯರು, ನಾಲ್ವಿಕೆಯರು ಹಾಗೂ ಊರವರು ಉಪಸ್ಥಿತರಿದ್ದರು.

ಇಂದು( ಫೆ.13) ರಾತ್ರಿ ಕಲ್ಕುಡ ಗುಡ್ಡೆಯಲ್ಲಿ ಕಲ್ಕುಡ ವ್ಯಾಘ್ರ ಚಾಮುಂಡಿ ಹಾಗೂ ಸಹ ದೈವಗಳಿಗೆ ದೊಂಪದ ಬಲಿ ಉತ್ಸವ ಜರಗಲಿರುವುದು.

Related posts

ಚಾರ್ಮಾಡಿ: ಪರ್ಲಾಣಿ ಸ. ಹಿ.ಪ್ರಾ. ಶಾಲೆಯ ನೂತನ ವಿವೇಕ ಕೊಠಡಿ ಉದ್ಘಾಟನೆ

Suddi Udaya

ಹೇರಾಜೆ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ವಾರ್ಷಿಕೋತ್ಸವದಲ್ಲಿ ಪದ್ಮರಾಜ್ ಆರ್. ಪೂಜಾರಿ ಭಾಗಿ

Suddi Udaya

ಬಳಂಜ: ಸ. ಉ. ಪ್ರಾಥಮಿಕ ಶಾಲೆಯ ಶಿಕ್ಷಕಿಯರಾದ ಶ್ರೀಮತಿ ನೇಮಮ್ಮ ಹಾಗೂ ಶ್ರೀಮತಿ ರೆನಿಲ್ಡಾ ಜೋಯ್ಸ್ ಮಥಾಯಸ್ ರವರಿಗೆ ಬೀಳ್ಕೊಡುಗೆ

Suddi Udaya

ಔಷಧ ರಹಿತ ಚಿಕಿತ್ಸಾ ಸೇವೆಗೆ ಆರೋಗ್ಯ ಸೇವಾ ರತ್ನ ಪ್ರಶಸ್ತಿ: ಸುಕೇಶ್ ಕುಮಾರ್ ಜೈನ್‌ ರವರಿಗೆ ಗೌರವ

Suddi Udaya

ನೆರಿಯ ವಲಯದ ಭಜನಾ ಪರಿಷತ್ ಸಭೆ

Suddi Udaya

ಇಂದಬೆಟ್ಟು ಸಮೃದ್ಧಿ ಸಂಜೀವಿನಿ ಮಹಿಳಾ ಒಕ್ಕೂಟ ಹಾಗೂ ಜಿಲ್ಲಾ ಕೃಷಿ ತರಬೇತಿ ಕೇಂದ್ರದಿಂದ ಜೇನು ಕೃಷಿ ತರಬೇತಿ ಕಾರ್ಯಾಗಾರ

Suddi Udaya
error: Content is protected !!