23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ನಿಡ್ಲೆ: ಬರೆಂಗಾಯದಲ್ಲಿ ವನದುರ್ಗಾರಾಧನೆ, ವರ್ಷಾವಧಿ ನೇಮೋತ್ಸವ

ನಿಡ್ಲೆ: ಬರೆಂಗಾಯ-ನಿಡ್ಲೆ ವನದುರ್ಗಾರಾಧನೆ, ವರ್ಷಾವಧಿ ನೇಮ ಮತ್ತು ದೊಂಪದ ಬಲಿ ಉತ್ಸವವು ಫೆ.12 ಮತ್ತು ಫೆ.13ರಂದು ವಿಜೃಂಭಣೆಯಿಂದ ಜರುಗಲಿರುವುದು.


ಫೆ.12ರಂದು ವನದುರ್ಗಾರಾಧನೆ, ಬ್ರಾಹ್ಮಣ ಸಂತರ್ಪಣೆ ಮತ್ತು ವನ ಭೋಜನ ಹಾಗೂ ರಾತ್ರಿ ಪಾಂಡೀಲು ಮನೆಯಿಂದ ಭಂಡಾರ ಹಿಡಿದು ಕೊಡಂಗೆ ಸ್ಥಾನದಲ್ಲಿ ಶ್ರೀ ಭಟಾರಿ ಯಾನೆ ಮಲೆದೇವತೆ ಸಹ ದೈವಗಳಿಗೆ ವರ್ಷಾವಧಿ ನೇಮ ಜರುಗಿತು.

ಈ ಸಂದರ್ಭದಲ್ಲಿ ನೇಮೋತ್ಸವ ಸಮಿತಿಯ ಅಧ್ಯಕ್ಷರು, ಸದಸ್ಯರು, ನಿಡ್ಲೆ ವಿಶ್ವಸ್ಥ ಮಂಡಳಿಯ ಅಧ್ಯಕ್ಷರು, ಸದಸ್ಯರು, ನಾಲ್ವಿಕೆಯರು ಹಾಗೂ ಊರವರು ಉಪಸ್ಥಿತರಿದ್ದರು.

ಇಂದು( ಫೆ.13) ರಾತ್ರಿ ಕಲ್ಕುಡ ಗುಡ್ಡೆಯಲ್ಲಿ ಕಲ್ಕುಡ ವ್ಯಾಘ್ರ ಚಾಮುಂಡಿ ಹಾಗೂ ಸಹ ದೈವಗಳಿಗೆ ದೊಂಪದ ಬಲಿ ಉತ್ಸವ ಜರಗಲಿರುವುದು.

Related posts

ನಾಳ: ಚಂದ್ರ ಮಂಡಲ ರಥಕ್ಕೆ ಕಲಶಾಭಿಷೇಕ ದೈವಗಳಿಗೆ ಪಲ್ಲಕಿ ಸಮರ್ಪಣೆ

Suddi Udaya

ಅಳದಂಗಡಿಯಲ್ಲಿ ಕಾಳುಮೆಣಸು ಮತ್ತು ಜಾಯಿಕಾಯಿ ಕೃಷಿ ಮಾಹಿತಿ ಹಾಗೂ ಸಂವಾದ ಕಾರ್ಯಕ್ರಮ

Suddi Udaya

ಎಕ್ಸೆಲ್ ಟೆಕ್ನೋ ಸ್ಕೂಲ್ ನಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ಅವರಿಗೆ ಅಭಿನಂದನೆ

Suddi Udaya

ಫುಟ್ಬಾಲ್ ಪಂದ್ಯಾಟ: ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ ಶಾಲೆಗೆ ಟೇಬಲ್ ಕೊಡುಗೆ

Suddi Udaya
error: Content is protected !!