September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪುರಸ್ಕಾರ ಪರೀಕ್ಷೆ: ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳಾದ ಜೈದೀಪ್ ಗೌಡ ಹಾಗೂ ರಕ್ಷಣ್ ಶೆಟ್ಟಿ ತೇರ್ಗಡೆ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿ ಯ ” ಶ್ರೀ ಮಂಜುನಾಥ ದಳದ “ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಸ್ಕೌಟ್ಸ್ ವಿದ್ಯಾರ್ಥಿಗಳಾದ ಜೈದೀಪ್ ಗೌಡ ಹಾಗೂ ರಕ್ಷಣ್ ಶೆಟ್ಟಿ ಇವರು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆ ಆಯೋಜಿಸಿದ ರಾಜ್ಯ ಪುರಸ್ಕಾರ ಪರೀಕ್ಷೆಯಲ್ಲಿ ತೇರ್ಗಡೆಗೊಂಡು ರಾಜ್ಯದ ರಾಜ್ಯಪಾಲರಿಂದ ಬೆಂಗಳೂರಿನ ಗಾಜಿನ ಮನೆಯಲ್ಲಿ ಪ್ರಶಸ್ತಿ ಪತ್ರವನ್ನು ಸ್ವೀಕರಿಸಲಿದ್ದಾರೆ.

ಇವರಿಗೆ ಮುಖ್ಯ ಶಿಕ್ಷಕರಾದ ಶ್ರೀಮತಿ ಹೇಮಲತಾ ಎಂ ಆರ್ ರವರ ಸಲಹೆಯೊಂದಿಗೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಕೌಟ್ ಮಾಸ್ಟರ್ ನಿವೃತ್ತ ಶಿಕ್ಷಕ ದತ್ತಾತ್ರೇಯಗೊಲ್ಲ ಇವರ ಮಾರ್ಗದರ್ಶನದಲ್ಲಿ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ, ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ಕಾರ್ಯದರ್ಶಿ ಪ್ರಮೀಳ ತರಬೇತಿಯನ್ನು ನೀಡುತ್ತಿದ್ದಾರೆ.

Related posts

ವೀರಗಾಥ 3.0 ಪ್ರಾಜೆಕ್ಟ್ ನಲ್ಲಿ ಎಸ್ ಡಿ ಎಂ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಹಲವಾರು ಪ್ರಶಸ್ತಿ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಘಟಕದಿಂದ ಗೃಹಲಕ್ಷ್ಮಿಯೋಜನೆ ಸಮಸ್ಯೆ ಪರಿಹರಿಸಲು ಗ್ರಾಮವಾರು ಸಂಚಾಲಕರ ನೇಮಕ

Suddi Udaya

ಬುರುಡೆ ಪ್ರಕರಣದ ತನಿಖೆ ಪೂರ್ಣಗೊಂಡಿಲ್ಲ: ಗೃಹ ಸಚಿವ ಪರಮೇಶ್ವರ್

Suddi Udaya

ದಕ್ಷಿಣ ಕನ್ನಡ ಜಿಲ್ಲೆಯ ಮಾರ್ಗದರ್ಶಿ ಬ್ಯಾಂಕ್ ನಿಂದ “ನಿಮ್ಮ ಹಣ ನಿಮ್ಮ ಹಕ್ಕು” ‘ಅನ್ಕ್ಲೇಮ್ಡ್ ಡೆಪಾಸಿಟ್’ ಜಾಗೃತಿ ಅಭಿಯಾನ

Suddi Udaya

ಅರಸಿನಮಕ್ಕಿ ಗ್ರಾ.ಪಂ.ನಿಂದ ಚರಂಡಿ ದುರಸ್ಥಿ ಕಾರ್ಯ

Suddi Udaya

ಉಜಿರೆ ಎಸ್. ಡಿ. ಎಂ. ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

Suddi Udaya
error: Content is protected !!