20.2 C
ಪುತ್ತೂರು, ಬೆಳ್ತಂಗಡಿ
February 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಸೌತಡ್ಕ ಮಹಾಗಣಪತಿ ದೇವಸ್ಥಾನದಲ್ಲಿ ‘ಅಭಯೋದ ಸಿರಿ ಅಪ್ಪೆ ರಕ್ತೇಶ್ವರಿ’ ತುಳು ಭಕ್ತಿ ಗೀತೆ ಬಿಡುಗಡೆ

ಕೊಕ್ಕಡ: ಹಳ್ಳಿಂಗೇರಿ ರಕ್ತೇಶ್ವರಿ ಸಾನಿಧ್ಯದ ರಕ್ತೇಶ್ವರಿ ತಾಯಿಯ ‘ಅಭಯೋದ ಸಿರಿ ಅಪ್ಪೆ ರಕ್ತೇಶ್ವರಿ’ ತುಳು ಭಕ್ತಿ ಗೀತೆ ಸೌತಡ್ಕ ಮಹಾಗಣಪತಿ ದೇವಸ್ಥಾನದಲ್ಲಿಫೆ.13 ರಂದು ಅರ್ಚಕ ಸತ್ಯಪ್ರಿಯ ಕಲ್ಲೂರಾಯ ಬಿಡುಗಡೆಗೊಳಿಸಿದರು.

ತುಳು ಭಕ್ತಿಗೀತೆಯು ಸಂಗೀತ್ ಮ್ಯೂಸಿಕ್ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಗೊಂಡಿದೆ. ನಿರ್ದೇಶನ ಶ್ವೇತಾ ಅಶ್ವಿನ್ ಹಳ್ಳಿಂಗೇರಿ, ಗಾಯನ ಗಣೇಶ್ ಆಚಾರ್ಯ , ಸಾಹಿತ್ಯ ಶಿವಪ್ರಸಾದ್ ಆಚಾರ್ಯ ವಹಿಸಿದ್ದಾರೆ.

Related posts

ಮೊಗ್ರು: ಕಡಮ್ಮಾಜೆ ಫಾರ್ಮ್ ನಲ್ಲಿ 3ನೇ ವರ್ಷದ ಜೇನು ಕೃಷಿ ಮಾಹಿತಿ ಶಿಬಿರ

Suddi Udaya

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಚೇತನರ ವಿಶೇಷ ಗ್ರಾಮ ಸಭೆ

Suddi Udaya

ಬೆಳ್ತಂಗಡಿ: ಅಕ್ರಮ ಮರ ಕಡಿತಲೆ ಪ್ರಕರಣ: ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಹೆಚ್.ಎನ್. ಅಮಾನತು

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಜಯವಿಕ್ರಮ್ ಕಲ್ಲಾಪು

Suddi Udaya

ಜೀವ ವಿಮಾ ನಿಗಮ ಪ್ರತಿನಿಧಿಗಳ ಸಂಘದ ದಕ್ಷಿಣ ಮಧ್ಯವಲಯ ಉಪಾಧ್ಯಕ್ಷರಾಗಿ ಧರ್ಮಸ್ಥಳದ ಎ. ಎಸ್. ಲೋಕೇಶ್ ಶೆಟ್ಟಿ ಆಯ್ಕೆ

Suddi Udaya

ಉಜಿರೆ : ಬೆನಕ ಹೆಲ್ತ್ ಸೆಂಟರ್ ವತಿಯಿಂದ ಬದನಾಜೆ ಸ.ಉ.ಪ್ರಾ. ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!