24 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಸೌತಡ್ಕ ಮಹಾಗಣಪತಿ ದೇವಸ್ಥಾನದಲ್ಲಿ ‘ಅಭಯೋದ ಸಿರಿ ಅಪ್ಪೆ ರಕ್ತೇಶ್ವರಿ’ ತುಳು ಭಕ್ತಿ ಗೀತೆ ಬಿಡುಗಡೆ

ಕೊಕ್ಕಡ: ಹಳ್ಳಿಂಗೇರಿ ರಕ್ತೇಶ್ವರಿ ಸಾನಿಧ್ಯದ ರಕ್ತೇಶ್ವರಿ ತಾಯಿಯ ‘ಅಭಯೋದ ಸಿರಿ ಅಪ್ಪೆ ರಕ್ತೇಶ್ವರಿ’ ತುಳು ಭಕ್ತಿ ಗೀತೆ ಸೌತಡ್ಕ ಮಹಾಗಣಪತಿ ದೇವಸ್ಥಾನದಲ್ಲಿಫೆ.13 ರಂದು ಅರ್ಚಕ ಸತ್ಯಪ್ರಿಯ ಕಲ್ಲೂರಾಯ ಬಿಡುಗಡೆಗೊಳಿಸಿದರು.

ತುಳು ಭಕ್ತಿಗೀತೆಯು ಸಂಗೀತ್ ಮ್ಯೂಸಿಕ್ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಗೊಂಡಿದೆ. ನಿರ್ದೇಶನ ಶ್ವೇತಾ ಅಶ್ವಿನ್ ಹಳ್ಳಿಂಗೇರಿ, ಗಾಯನ ಗಣೇಶ್ ಆಚಾರ್ಯ , ಸಾಹಿತ್ಯ ಶಿವಪ್ರಸಾದ್ ಆಚಾರ್ಯ ವಹಿಸಿದ್ದಾರೆ.

Related posts

ಕ್ಷುಲಕ ವಿಚಾರದಲ್ಲಿ ಮಕ್ಕಳ ಜೊತೆ ಗಲಾಟೆ: ಬೆಂಗಳೂರಿನ ವೃದ್ಧ ಧಮ೯ಸ್ಥಳಕ್ಕೆ ಬಂದು ಖಾಸಗಿ ಲಾಡ್ಜ್ ನಲ್ಲಿ ವಿಷಸೇವಿಸಿ ಆತ್ಮಹತ್ಯೆ

Suddi Udaya

ಅಂಡಿಂಜೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಮತ್ತು ಮಲೇರಿಯಾ ಜ್ವರದ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya

ವೇಣೂರು : ಹಂದೇವು ಮನೆಯ ಶ್ರೀಮತಿ ವೀರಮ್ಮ ದೇವಾಡಿಗ ನಿಧನ

Suddi Udaya

‘ಸ್ಟ್ಯಾಟ್‌ಟೆಕ್- 2023’ ಅಂತರ್ ಕಾಲೇಜು ಮಟ್ಟದ ಸ್ಪರ್ಧೆಯ ಸಮಾರೋಪ

Suddi Udaya

ಸುರ್ಯ ದೇವಸ್ಥಾನದ ಆನುವಂಶಿಕ ಆಡಳಿತಮೊಕ್ತೇಸರಾಗಿ ಡಾ. ಸತೀಶ್ಚಂದ್ರ ಸುರ್ಯಗುತ್ತು ನೇಮಕ

Suddi Udaya

ಶಿಶಿಲ ಪೇಟೆಯಲ್ಲಿ ಒಂಟಿ ಸಲಗ ಸಂಚಾರ

Suddi Udaya
error: Content is protected !!