23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಸೌತಡ್ಕ ಮಹಾಗಣಪತಿ ದೇವಸ್ಥಾನದಲ್ಲಿ ‘ಅಭಯೋದ ಸಿರಿ ಅಪ್ಪೆ ರಕ್ತೇಶ್ವರಿ’ ತುಳು ಭಕ್ತಿ ಗೀತೆ ಬಿಡುಗಡೆ

ಕೊಕ್ಕಡ: ಹಳ್ಳಿಂಗೇರಿ ರಕ್ತೇಶ್ವರಿ ಸಾನಿಧ್ಯದ ರಕ್ತೇಶ್ವರಿ ತಾಯಿಯ ‘ಅಭಯೋದ ಸಿರಿ ಅಪ್ಪೆ ರಕ್ತೇಶ್ವರಿ’ ತುಳು ಭಕ್ತಿ ಗೀತೆ ಸೌತಡ್ಕ ಮಹಾಗಣಪತಿ ದೇವಸ್ಥಾನದಲ್ಲಿಫೆ.13 ರಂದು ಅರ್ಚಕ ಸತ್ಯಪ್ರಿಯ ಕಲ್ಲೂರಾಯ ಬಿಡುಗಡೆಗೊಳಿಸಿದರು.

ತುಳು ಭಕ್ತಿಗೀತೆಯು ಸಂಗೀತ್ ಮ್ಯೂಸಿಕ್ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಗೊಂಡಿದೆ. ನಿರ್ದೇಶನ ಶ್ವೇತಾ ಅಶ್ವಿನ್ ಹಳ್ಳಿಂಗೇರಿ, ಗಾಯನ ಗಣೇಶ್ ಆಚಾರ್ಯ , ಸಾಹಿತ್ಯ ಶಿವಪ್ರಸಾದ್ ಆಚಾರ್ಯ ವಹಿಸಿದ್ದಾರೆ.

Related posts

ಹಿರಿಯ ಲೇಖಕ ಪ. ರಾಮಕೃಷ್ಣ ಶಾಸ್ತ್ರಿ ರವರು ಮನುಶ್ರೀ ದತ್ತಿ ಪ್ರಶಸ್ತಿಗೆ ಆಯ್ಕೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಯು ಶೇಪ್ ವಾಕರ್, ವಿತರಣೆ

Suddi Udaya

ಕಳಿಯ ಪರಪ್ಪುನಲ್ಲಿ ಮೀನು ಮಾರುಕಟ್ಟೆ ಉದ್ಘಾಟನೆ

Suddi Udaya

ಉಜಿರೆ: ಶ್ರೀ ಧ. ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ನಾಗರ ಹಾವಿನ ಮೊಟ್ಟೆಗಳ ರಕ್ಷಣೆ-16 ಮರಿಗಳಿಗೆ ಜೀವದಾನ

Suddi Udaya

ಬಾಜಾರು-ಜೋಡುಕಟ್ಟೆ, ಕೊಡಿಬೆಟ್ಟು-ದೇವರಗುಡ್ಡೆ, ದೇವರಗುಡ್ಡೆ-ತೆಕ್ಕಾರು ರಸ್ತೆ ದುರಸ್ತಿಗೆ ಆಗ್ರಹ

Suddi Udaya
error: Content is protected !!