July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಸೌತಡ್ಕ ಮಹಾಗಣಪತಿ ದೇವಸ್ಥಾನದಲ್ಲಿ ‘ಅಭಯೋದ ಸಿರಿ ಅಪ್ಪೆ ರಕ್ತೇಶ್ವರಿ’ ತುಳು ಭಕ್ತಿ ಗೀತೆ ಬಿಡುಗಡೆ

ಕೊಕ್ಕಡ: ಹಳ್ಳಿಂಗೇರಿ ರಕ್ತೇಶ್ವರಿ ಸಾನಿಧ್ಯದ ರಕ್ತೇಶ್ವರಿ ತಾಯಿಯ ‘ಅಭಯೋದ ಸಿರಿ ಅಪ್ಪೆ ರಕ್ತೇಶ್ವರಿ’ ತುಳು ಭಕ್ತಿ ಗೀತೆ ಸೌತಡ್ಕ ಮಹಾಗಣಪತಿ ದೇವಸ್ಥಾನದಲ್ಲಿಫೆ.13 ರಂದು ಅರ್ಚಕ ಸತ್ಯಪ್ರಿಯ ಕಲ್ಲೂರಾಯ ಬಿಡುಗಡೆಗೊಳಿಸಿದರು.

ತುಳು ಭಕ್ತಿಗೀತೆಯು ಸಂಗೀತ್ ಮ್ಯೂಸಿಕ್ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಗೊಂಡಿದೆ. ನಿರ್ದೇಶನ ಶ್ವೇತಾ ಅಶ್ವಿನ್ ಹಳ್ಳಿಂಗೇರಿ, ಗಾಯನ ಗಣೇಶ್ ಆಚಾರ್ಯ , ಸಾಹಿತ್ಯ ಶಿವಪ್ರಸಾದ್ ಆಚಾರ್ಯ ವಹಿಸಿದ್ದಾರೆ.

Related posts

ಗೇರುಕಟ್ಟೆ: ಅಲ್ಟೋ ಕಾರು ಡಿಕ್ಕಿ – ಪಾದಚಾರಿಗೆ ಗಂಭೀರ ಗಾಯ

Suddi Udaya

ಕೊಕ್ಕಡದಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನೆ

Suddi Udaya

ಚಾಮುಂಡೇಶ್ವರಿ ಯುವಕ ಮಂಡಲ, ಶ್ರೀ ಕ್ಷೇತ್ರ ಮುಂಡೂರು ಪ್ರಾಯೋಜಕತ್ವದಲ್ಲಿ ಮೈರೊಳ್ತಡ್ಕ ವಿವೇಕಾನಂದನಗರದಲ್ಲಿ ನೂತನ ಬಸ್ ತಂಗುದಾಣ ಲೋಕಾರ್ಪಣೆ

Suddi Udaya

ಪುಂಜಾಲಕಟ್ಟೆ: ಕರ್ನಾಟಕ ಪಬ್ಲಿಕ್ ಸ್ಕೂಲ್ ಗೆ ಶೈಕ್ಷಣಿಕ ಪ್ರಗತಿ- ಮಿಂಚಿನ ಸಂಚಾರ ಇಲಾಖಾ ತಂಡ ಭೇಟಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬೃಹತ್ ಘಂಟೆ ಉದ್ಘಾಟನೆ; ಶಿವನ ನಾಮಸ್ಮರಣೆಯಿಂದ ಸಂಕಷ್ಟಗಳ ನಿವಾರಣೆ: ಡಾ.ಹೆಗ್ಗಡೆ

Suddi Udaya

ಬೆಳ್ತಂಗಡಿ ಬಸ್ ನಿಲ್ದಾಣ ಬಳಿ ರಸ್ತೆ ದಾಟುವಾಗ ಕಾರು ಡಿಕ್ಕಿ: ಗಾಯ

Suddi Udaya
error: Content is protected !!