24.4 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ


ಉಜಿರೆ: ಇಲ್ಲಿನ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಉಜಿರೆಯ ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭವು ಸರಕಾರಿ ಪದವಿಪೂರ್ವ ಕಾಲೇಜು , ಪ್ರೌಢ ಶಾಲೆ ವಿಭಾಗ ಗೇರುಕಟ್ಟೆ ಇಲ್ಲಿ ಜರಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಪ್ರಭಾರ ಪ್ರಾಂಶುಪಾಲರು ಅಮರೇಶ್ ಹೆಬ್ಬಾರ್ ವಹಿಸಿದ್ದರು. ಕುದ್ರೋಳಿ ನಾರಾಯಣಗುರು ಪ. ಪೂ ಕಾಲೇಜು ಉಪನ್ಯಾಸಕರು ಕೇಶವ ಬಂಗೇರ , ಕಳಿಯ ಗ್ರಾ ಪಂ ಉಪಾಧ್ಯಕ್ಷೆ ಶ್ರೀಮತಿ ಇಂದಿರಾ , ಸುರೇಂದ್ರ ಜೈನ್ ಕಳಿಯ ಬೀಡು , ಕಳಿಯ ಹಾಲು ಉತ್ಪಾದಕರ ಸಹಕಾರ ಸಂಘ ಅಧ್ಯಕ್ಷ ಜನಾರ್ಧನ ಗೌಡ , ಗೇರುಕಟ್ಟೆ ಸ ಪ ಪೂ ಕಾ ಪ್ರೌಢಶಾಲೆ ಉಪ ಪ್ರಾಂಶುಪಾಲರು ಶ್ರೀಮತಿ ಈಶ್ವರಿ ಕೆ, ಗೇರುಕಟ್ಟೆ ಆಟೋ ಮಾಲಕರ ಸಂಘದ ಅಧ್ಯಕ್ಷ ಬದ್ರುದ್ದೀನ್ ಹಾಗೂ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ನ ಯೋಜನಾಧಿಕಾರಿಗಳಾದ ಪ್ರಕಾಶ್ ಗೌಡ ಹಾಗೂ ಉಪ ಯೋಜನಾಧಿಕಾರಿಗಳಾದ ಲೋಹಿತ್ ಮತ್ತು ಪುಷ್ಪಲತಾ ಪಿ ಉಪಸ್ಥಿತರಿದ್ದರು.

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ಗೇರುಕಟ್ಟೆ ಪ್ರೌಢಶಾಲೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂಧಿಗಳು ಹಾಗೂ ಕಾಲೇಜು ನ ಹಳೆ ವಿದ್ಯಾರ್ಥಿಗಳು ಮತ್ತು ಶಿಬಿರಾರ್ಥಿಗಳು ಭಾಗವಹಿಸಿದ್ದರು.

Related posts

ಕುಣಿತ ಭಜನಾ ತರಬೇತುದಾರರಾದ ವಿ ಹರೀಶ್ ನೆರಿಯ ರವರಿಗೆ ಗೌರವದ ಸನ್ಮಾನ

Suddi Udaya

ಬೆಳ್ತಂಗಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಗಮಕ ವಾಚನ

Suddi Udaya

ಕೊಯ್ಯೂರು ಸ.ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿ ಸಂಘ ರಚನೆ

Suddi Udaya

ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಲಾಯಿಲ ಕನ್ನಾಜೆ ನಿವಾಸಿ ಸೇಸಪ್ಪ ಸಪಲ್ಯ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾದ್ಯಮ (ರಾಜ್ಯ ಪಠ್ಯಾಕ್ರಮ) ಶಾಲೆಯಲ್ಲಿ ಹೊಸ ವರ್ಷ ಆಚರಣೆ

Suddi Udaya
error: Content is protected !!