25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ


ಉಜಿರೆ: ಇಲ್ಲಿನ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಉಜಿರೆಯ ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭವು ಸರಕಾರಿ ಪದವಿಪೂರ್ವ ಕಾಲೇಜು , ಪ್ರೌಢ ಶಾಲೆ ವಿಭಾಗ ಗೇರುಕಟ್ಟೆ ಇಲ್ಲಿ ಜರಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಪ್ರಭಾರ ಪ್ರಾಂಶುಪಾಲರು ಅಮರೇಶ್ ಹೆಬ್ಬಾರ್ ವಹಿಸಿದ್ದರು. ಕುದ್ರೋಳಿ ನಾರಾಯಣಗುರು ಪ. ಪೂ ಕಾಲೇಜು ಉಪನ್ಯಾಸಕರು ಕೇಶವ ಬಂಗೇರ , ಕಳಿಯ ಗ್ರಾ ಪಂ ಉಪಾಧ್ಯಕ್ಷೆ ಶ್ರೀಮತಿ ಇಂದಿರಾ , ಸುರೇಂದ್ರ ಜೈನ್ ಕಳಿಯ ಬೀಡು , ಕಳಿಯ ಹಾಲು ಉತ್ಪಾದಕರ ಸಹಕಾರ ಸಂಘ ಅಧ್ಯಕ್ಷ ಜನಾರ್ಧನ ಗೌಡ , ಗೇರುಕಟ್ಟೆ ಸ ಪ ಪೂ ಕಾ ಪ್ರೌಢಶಾಲೆ ಉಪ ಪ್ರಾಂಶುಪಾಲರು ಶ್ರೀಮತಿ ಈಶ್ವರಿ ಕೆ, ಗೇರುಕಟ್ಟೆ ಆಟೋ ಮಾಲಕರ ಸಂಘದ ಅಧ್ಯಕ್ಷ ಬದ್ರುದ್ದೀನ್ ಹಾಗೂ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ನ ಯೋಜನಾಧಿಕಾರಿಗಳಾದ ಪ್ರಕಾಶ್ ಗೌಡ ಹಾಗೂ ಉಪ ಯೋಜನಾಧಿಕಾರಿಗಳಾದ ಲೋಹಿತ್ ಮತ್ತು ಪುಷ್ಪಲತಾ ಪಿ ಉಪಸ್ಥಿತರಿದ್ದರು.

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ಗೇರುಕಟ್ಟೆ ಪ್ರೌಢಶಾಲೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂಧಿಗಳು ಹಾಗೂ ಕಾಲೇಜು ನ ಹಳೆ ವಿದ್ಯಾರ್ಥಿಗಳು ಮತ್ತು ಶಿಬಿರಾರ್ಥಿಗಳು ಭಾಗವಹಿಸಿದ್ದರು.

Related posts

ಮಾಚಾರಿನಲ್ಲಿ 32ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆಯ ಉದ್ಘಾಟನೆ

Suddi Udaya

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಮಾ.24ಗುರುವಾಯನಕೆರೆ ಮತ್ತು ವೇಣೂರು ವಿದ್ಯುತ್ ಉಪ ಕೇಂದ್ರದಿಂದ ಹೊರಡುವ ಎಲ್ಲಾ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಉಜಿರೆಯಲ್ಲಿ ದ.ಕ ಜಿಲ್ಲಾ ಪ.ಪೂ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಪಿ ಎಂ ಶ್ರೀ ಮಾದರಿ ಶಾಲೆಗೆ ನಾರಾಯಣ ಬೇಗೂರು ಭೇಟಿ, ಶಾಲೆಯ ಅಭಿವೃದ್ಧಿಗೆ ನೆರವು ನೀಡುವ ಭರವಸೆ

Suddi Udaya

ಬಳಂಜ: ಮುಡಾಯಿಬೆಟ್ಟು ನಿವಾಸಿ ಲಲಿತ ನಿಧನ

Suddi Udaya
error: Content is protected !!