September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ


ಉಜಿರೆ: ಇಲ್ಲಿನ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಉಜಿರೆಯ ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭವು ಸರಕಾರಿ ಪದವಿಪೂರ್ವ ಕಾಲೇಜು , ಪ್ರೌಢ ಶಾಲೆ ವಿಭಾಗ ಗೇರುಕಟ್ಟೆ ಇಲ್ಲಿ ಜರಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಪ್ರಭಾರ ಪ್ರಾಂಶುಪಾಲರು ಅಮರೇಶ್ ಹೆಬ್ಬಾರ್ ವಹಿಸಿದ್ದರು. ಕುದ್ರೋಳಿ ನಾರಾಯಣಗುರು ಪ. ಪೂ ಕಾಲೇಜು ಉಪನ್ಯಾಸಕರು ಕೇಶವ ಬಂಗೇರ , ಕಳಿಯ ಗ್ರಾ ಪಂ ಉಪಾಧ್ಯಕ್ಷೆ ಶ್ರೀಮತಿ ಇಂದಿರಾ , ಸುರೇಂದ್ರ ಜೈನ್ ಕಳಿಯ ಬೀಡು , ಕಳಿಯ ಹಾಲು ಉತ್ಪಾದಕರ ಸಹಕಾರ ಸಂಘ ಅಧ್ಯಕ್ಷ ಜನಾರ್ಧನ ಗೌಡ , ಗೇರುಕಟ್ಟೆ ಸ ಪ ಪೂ ಕಾ ಪ್ರೌಢಶಾಲೆ ಉಪ ಪ್ರಾಂಶುಪಾಲರು ಶ್ರೀಮತಿ ಈಶ್ವರಿ ಕೆ, ಗೇರುಕಟ್ಟೆ ಆಟೋ ಮಾಲಕರ ಸಂಘದ ಅಧ್ಯಕ್ಷ ಬದ್ರುದ್ದೀನ್ ಹಾಗೂ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ನ ಯೋಜನಾಧಿಕಾರಿಗಳಾದ ಪ್ರಕಾಶ್ ಗೌಡ ಹಾಗೂ ಉಪ ಯೋಜನಾಧಿಕಾರಿಗಳಾದ ಲೋಹಿತ್ ಮತ್ತು ಪುಷ್ಪಲತಾ ಪಿ ಉಪಸ್ಥಿತರಿದ್ದರು.

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ಗೇರುಕಟ್ಟೆ ಪ್ರೌಢಶಾಲೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂಧಿಗಳು ಹಾಗೂ ಕಾಲೇಜು ನ ಹಳೆ ವಿದ್ಯಾರ್ಥಿಗಳು ಮತ್ತು ಶಿಬಿರಾರ್ಥಿಗಳು ಭಾಗವಹಿಸಿದ್ದರು.

Related posts

ಉಜಿರೆ ಟೌನ್ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದ್ ಆಚರಣೆ

Suddi Udaya

ಕಡಿರುದ್ಯಾವರ ನಿವಾಸಿ ಅನಿಲ್‌ ಪೂಜಾರಿಯವರ 3 ತಿಂಗಳ ಪುಟ್ಟ ಕಂದನ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya

ಅಳದಂಗಡಿ ವಿದುಷಿ ವಿದ್ಯಾಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜಾರವರಿಗೆ ಮಡಿವಾಳ ಸಮಾಜ ಸಂಘದಿಂದ ಸನ್ಮಾನ

Suddi Udaya

ಕೊಯ್ಯೂರು : ಮಲೆಕುಡಿಯರ ಸಂಘ ದ.ಕ. ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ನೂತನ ಭಜನಾ ಮಂದಿರ ನಿರ್ಮಾಣದ ಸಮಿತಿ ರಚನೆ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರೊಬೋಟಿಕ್ಸ್ ಕಾರ್ಯಾಗಾರ

Suddi Udaya
error: Content is protected !!