25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ


ಉಜಿರೆ: ಇಲ್ಲಿನ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಉಜಿರೆಯ ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭವು ಸರಕಾರಿ ಪದವಿಪೂರ್ವ ಕಾಲೇಜು , ಪ್ರೌಢ ಶಾಲೆ ವಿಭಾಗ ಗೇರುಕಟ್ಟೆ ಇಲ್ಲಿ ಜರಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಪ್ರಭಾರ ಪ್ರಾಂಶುಪಾಲರು ಅಮರೇಶ್ ಹೆಬ್ಬಾರ್ ವಹಿಸಿದ್ದರು. ಕುದ್ರೋಳಿ ನಾರಾಯಣಗುರು ಪ. ಪೂ ಕಾಲೇಜು ಉಪನ್ಯಾಸಕರು ಕೇಶವ ಬಂಗೇರ , ಕಳಿಯ ಗ್ರಾ ಪಂ ಉಪಾಧ್ಯಕ್ಷೆ ಶ್ರೀಮತಿ ಇಂದಿರಾ , ಸುರೇಂದ್ರ ಜೈನ್ ಕಳಿಯ ಬೀಡು , ಕಳಿಯ ಹಾಲು ಉತ್ಪಾದಕರ ಸಹಕಾರ ಸಂಘ ಅಧ್ಯಕ್ಷ ಜನಾರ್ಧನ ಗೌಡ , ಗೇರುಕಟ್ಟೆ ಸ ಪ ಪೂ ಕಾ ಪ್ರೌಢಶಾಲೆ ಉಪ ಪ್ರಾಂಶುಪಾಲರು ಶ್ರೀಮತಿ ಈಶ್ವರಿ ಕೆ, ಗೇರುಕಟ್ಟೆ ಆಟೋ ಮಾಲಕರ ಸಂಘದ ಅಧ್ಯಕ್ಷ ಬದ್ರುದ್ದೀನ್ ಹಾಗೂ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ನ ಯೋಜನಾಧಿಕಾರಿಗಳಾದ ಪ್ರಕಾಶ್ ಗೌಡ ಹಾಗೂ ಉಪ ಯೋಜನಾಧಿಕಾರಿಗಳಾದ ಲೋಹಿತ್ ಮತ್ತು ಪುಷ್ಪಲತಾ ಪಿ ಉಪಸ್ಥಿತರಿದ್ದರು.

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ಗೇರುಕಟ್ಟೆ ಪ್ರೌಢಶಾಲೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂಧಿಗಳು ಹಾಗೂ ಕಾಲೇಜು ನ ಹಳೆ ವಿದ್ಯಾರ್ಥಿಗಳು ಮತ್ತು ಶಿಬಿರಾರ್ಥಿಗಳು ಭಾಗವಹಿಸಿದ್ದರು.

Related posts

ಕೊಜಪ್ಪಾಡಿ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಶಿರ್ಲಾಲು: ಜಿನ್ನಪ್ಪ ಪೂಜಾರಿ ಅಸೌಖ್ಯದಿಂದ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್‌.ಇ)ಯಲ್ಲಿ ಶಾಲಾ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನಾ ಕಾರ್ಯಕ್ರಮ

Suddi Udaya

ನಾವೂರು ಗ್ರಾ.ಪಂ.ನ ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಕಾಶಿಪಟ್ಣ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಪಾದಾಯಾತ್ರಿಗಳಿಗೆ ಕಲ್ಮಂಜದ ಮದಿಮಾಲಕಟ್ಟೆಯ ಜಾನಕಿ ಮತ್ತು ಮಕ್ಕಳಿಂದ ಅನ್ನದಾನ ಸೇವೆ

Suddi Udaya
error: Content is protected !!