25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ:ಎಕ್ಸೆಲ್ ನಲ್ಲಿ 10 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷಾ ತಯಾರಿ ಬಗ್ಗೆ ಶಿಕ್ಷಣ ತಜ್ಞರಿಂದ ಕಾರ್ಯಾಗಾರ

ಗುರುವಾಯನಕೆರೆ: ನೀಟ್, ಜೆ ಇ ಇ , ಸಿ ಇ ಟಿ ಸೇರಿ ವಿವಿಧ ಸ್ಪರ್ಧಾತ್ಮಕ ಹಾಗೂ ಬೋರ್ಡ್ ಪರೀಕ್ಷೆಗಳಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಅನನ್ಯ ಸ್ಥಾನ ಗಳಿಸಿಕೊಂಡ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಹತ್ತನೆಯ ತರಗತಿ ವಿದ್ಯಾರ್ಥಿಗಳಿಗೆ ಹಾಗೂ ಹೆತ್ತವರಿಗೆ ಉಪಯುಕ್ತವಾಗುವ ಕಾರ್ಯಾಗಾರ ನಡೆಯಲಿದೆ ಎಂದು ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ತಿಳಿಸಿದರು.

ಹೆಸರಾಂತ ಶಿಕ್ಷಣ ತಜ್ಞರು ಹಾಗೂ ಪ್ರಾಧ್ಯಾಪಕರು ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಬೆಳಿಗ್ಗೆ ಗಂಟೆ 9 ಕ್ಕೆ ದಾಖಲಾತಿ, 9.30 ಕ್ಕೆ ಉಪಾಹಾರ ,10 ಗಂಟೆಗೆ ಉದ್ಘಾಟನೆ ನಡೆದು, ಕಾರ್ಯಾಗಾರ ಸಂಪನ್ನಗೊಳ್ಳಲಿದೆ.

ಕಾರ್ಯಾಗಾರದಲ್ಲಿ ಪಾಲ್ಗೊಳ್ಳುವವರಿಗೆ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಮಾಡಲಾಗುತ್ತದೆ. ಕಕ್ಕಿಂಜೆ, ಬಿಸಿರೋಡ್, ವೇಣೂರು ಹಾಗೂ ಉಪ್ಪಿನಂಗಡಿ ಯಿಂದ ಕಾರ್ಯಾಗಾರಕ್ಕೆ ಬರುವ ವಿದ್ಯಾರ್ಥಿಗಳಿಗೆ ಹಾಗೂ ಹೆತ್ತವರಿಗೆ ಉಚಿತ ಬಸ್ ಸಂಚಾರದ ವ್ಯವಸ್ಥೆ ಇದೆ.

ಕಾರ್ಯಾಗಾರದಲ್ಲಿ ಪಾಲ್ಗೊಲು ಆಸಕ್ತರಾದ 10 ನೆಯ ತರಗತಿಯ ವಿದ್ಯಾರ್ಥಿಗಳು ಹಾಗೂ ಹತ್ತನೆಯ ತರಗತಿ ವಿದ್ಯಾರ್ಥಿಗಳ ಹೆತ್ತವರು 9902369252 ಅಥವಾ 9743396842 ಸಂಪರ್ಕಿಸಬಹುದು ಎಂದರು.

Related posts

ಕಿರಿಯ ವಯಸ್ಸಿನಲ್ಲಿಯೇ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾದ ಬೆಳ್ತಂಗಡಿಯ ಯುವಕ ಮಂಜುನಾಥ್ ಶಿವಲಿಂಗಪ್ಪ ಜಿ.

Suddi Udaya

ಅಳದಂಗಡಿ: ರಿಕ್ಷಾ ಮತ್ತು ಇನೋವಾ ಕಾರು ಮಧ್ಯೆ ಅಪಘಾತ ಪ್ರಯಾಣಿಕರಿಗೆ ಗಾಯ

Suddi Udaya

ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ರವರ ಹುಟ್ಟು ಹಬ್ಬದ ಪ್ರಯುಕ್ತ ಅಭಿಮಾನಿ ಬಳಗದಿಂದ ಮಂಗಳೂರು ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಆದಿಗುರು ಫ್ಯಾಷನ್ ಡಿಸೈನ್ ವಿದ್ಯಾರ್ಥಿಗಳಿಂದ ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ಭೇಟಿ

Suddi Udaya

ಅರಣ್ಯ ಒತ್ತುವರಿ ಮತ್ತು ಪಟ್ಟಾ ಜಮೀನು ಸೇರಿ 3 ಎಕರೆಗಿಂತ ಕಡಿಮೆ ಇರುವ ಅರಣ್ಯ ಒತ್ತುವರಿದಾರರನ್ನು ತೆರವುಗೊಳಿಸುವಂತಿಲ್ಲ: ಪ್ರತಾಪ್ ಸಿಂಹ ನಾಯಕ್

Suddi Udaya

ಮುಂಡಾಜೆ ಪಂಚಾಯತ್ ನಲ್ಲಿ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಉದ್ಘಾಟನೆ

Suddi Udaya
error: Content is protected !!