25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪುತ್ತಿಲ ನಡುಕೇಯ೯ ತರವಾಡು ಟ್ರಸ್ಟ್‌ನಿಂದ ಕೊಯ್ಯೂರು ರಾಮಣ್ಣ ಪೂಜಾರಿ ದಂಪತಿಗೆ ಸನ್ಮಾನ

ಪುತ್ತಿಲ: ಪುತ್ತಿಲ ಗ್ರಾಮದ ನಡುಕೇಯ೯ ತರವಾಡು ಟ್ರಸ್ಟ್ ಆಶ್ರಯದಲ್ಲಿ ಫೆ. 9 ಆದಿತ್ಯವಾರದಂದು ಮೂಲ ತರವಾಡು ಮನೆಯಲ್ಲಿ ನಾಗತಂಬಿಲ ದೈವಗಳಿಗೆ ಪರ್ವ ಸೇವೆ, ಅಗೇಲು ಸೇವೆ ಹಾಗೂ ತರವಾಡು ಟ್ರಸ್ಟ್‌ನ ಸಭೆ ಟ್ರಸ್ಟ್ ಅಧ್ಯಕ್ಷ ಆನಲೆ ಶೇಖರ ಪೂಜಾರಿರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.


ಇದೇ ಸಂದರ್ಭದಲ್ಲಿ ಕುಟುಂಬದ ಹಿರಿಯರೂ, ಯಜಮಾನರಾದ ಕೇರ್ಯ ರಾಮಪ್ಪ ಪೂಜಾರಿಯವರನ್ನೂ, ಕುಟುಂಬದ ಸದಸ್ಯರಾದ ಡಾ| ರಿತೇಶ್ ಕುಮಾರ್‌ರವರ ಬಾಬ್ತು ಅವರ ಹೆತ್ತವರಾದ ಕೆ.ರಾಮಣ್ಣ ಪೂಜಾರಿ ಕೊಯ್ಯೂರು ಮತ್ತು ಶಾಂತಿ ದಂಪತಿ ಹಾಗೂ ಕ್ರೀಡಾಪಟು ಲಿಶನ್ ಪುರಿಯ, ಸುಪ್ರೀತ್ ನಡುಕೇರ ಇವರನ್ನು ಸನ್ಮಾನಿಸಲಾಯಿತು. ಅಕ್ಷಿತಾ ಬೇನಪ್ಪು ಸನ್ಮಾನ ಪತ್ರ ವಾಚಿಸಿದರು. ದೈವಗಳಿಗೆ ಪರಿಚಾಲಕರಾಗಿ ಜಯಾನಂದ ಆನ ಸೇವೆಗೈದರು. ಕಾರ್ಯಕ್ರಮ ಸಂಯೋಜಕರಾದ ಸತೀಶ್ ಮಿತ್ತೇರಿಪಾದೆ ಸ್ವಾಗತಿಸಿ, ಚಂದ್ರಶೇಖರ ಮಿತ್ತೇರಿಪಾದೆ ವಂದಿಸಿದರು. ಕುಟುಂಬಸ್ಥರು ಭಾಗವಹಿಸಿದ್ದರು.
ವರದಿ:ಕೆ. ರಾಮಣ್ಣ ಪೂಜಾರಿ

Related posts

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ ಸಂದೇಶ್ ಮದ್ದಡ್ಕ ಇವರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ 2 ರ ಫಲಿತಾಂಶ : ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿ ಪ್ರತೀಕ್ಷಾ 596 ಅಂಕಗಳೊಂದಿಗೆ ರಾಜ್ಯಕ್ಕೆ 4 ನೇ ಸ್ಥಾನ, ತಾಲೂಕಿಗೆ ಪ್ರಥಮ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣ: 13ನೇ ಗುರುತಿನ ಸ್ಥಳದಲ್ಲಿ ಜಿಪಿಆರ್ ಯಂತ್ರ ಬಳಸಿ ಪರಿಶೀಲನೆಗೆ ಮುಂದಾದ ಎಸ್.ಐ.ಟಿ

Suddi Udaya

ಬಳಂಜ ಶಿವಾಜಿ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರಾಗಿ ಹರೀಶ್ ದೇವಾಡಿಗ, ಕಾರ್ಯದರ್ಶಿಯಾಗಿ ಸಂತೋಷ್ ಕುಮಾರ್ ಕೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕ್ಕುಯಿ ರವರಿಂದ ಮತ ಚಲಾವಣೆ

Suddi Udaya

ಜೂ.10: ಸುಲ್ಕೇರಿ ಶ್ರೀರಾಮ ವಿದ್ಯಾಸಂಸ್ಥೆಯ ಶಾಲಾ ನೂತನ ಕಟ್ಟಡ ಹಾಗೂ ನೂತನ ಶಿಶುಮಂದಿರ ಕುಟೀರದ ಉದ್ಘಾಟನಾ ಕಾರ್ಯಕ್ರಮ

Suddi Udaya
error: Content is protected !!