29.1 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಶಿಶಿಲ : ಮೀನಗಂಡಿ ನಿವಾಸಿ ಜಲಜಾಕ್ಷಿ ಆತ್ಮಹತ್ಯೆ

ಶಿಶಿಲ: ಮೀನಗಂಡಿ ನಿವಾಸಿ ವಿಚ್ಛೇದಿತ ಮಹಿಳೆ ಜಲಜಾಕ್ಷಿ (28ವ) ಮನನೊಂದು ತೋಟದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.14 ರಂದು ನಡೆದಿದೆ.

ತಾಯಿ ಲಕ್ಷ್ಮಿ, ಸಹೋದರರ ರಮಾನಾಥರನ್ನು ಅಗಲಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ನಾರಾವಿ: ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಸಂಘದ ಸದಸ್ಯ ಮೇಲ್ವಿನ್ ಡಿಸೋಜ ನಂದಿಲ ರವರಿಗೆ ಚಿಕಿತ್ಸಾ ನೆರವು

Suddi Udaya

ನೀಟ್ ಫಲಿತಾಂಶದಲ್ಲಿ ರಾಷ್ಟ್ರಮಟ್ಟದಲ್ಲಿ ಅಮೋಘ ಸಾಧನೆ ಮಾಡಿದ ಪ್ರಜ್ವಲ್ ಹೆಚ್.ಎಂ. ಗೆ ಎಕ್ಸೆಲ್ ಕಾಲೇಜಿನ ವತಿಯಿಂದ ಭವ್ಯ ಮೆರವಣಿಗೆ ಮೂಲಕ ಗೌರರ್ವಾಪಣೆ

Suddi Udaya

ಬೆಳ್ತಂಗಡಿ ಶ್ರೀ ರಾಘವೇಂದ್ರ ಮಠದಲ್ಲಿ ಶಿರೂರು ಮಠದ ಪೀಠಾಧಿಪತಿಗಳಿಂದ ವಿಶೇಷ ಪ್ರವಚನ

Suddi Udaya

ಕಲ್ಮಂಜ: ಪರಾರಿ ಮನೆ ಪ್ರಗತಿಪರ ಕೃಷಿಕ ರಾಜಶೇಖರ ಹೆಬ್ಬಾರ್ ಹೃದಯಾಘಾತದಿಂದ ನಿಧನ

Suddi Udaya

ದಿವ್ಯಾಂಗರಿಗೆ ಗಾಲಿ ಕುರ್ಚಿ ಗಳ ವಿತರಣೆ

Suddi Udaya

ಅಲಂಕೃತಗೊಂಡ ನಾರಾವಿ ಸಖಿ ಮತದಾನ ಕೇಂದ್ರದಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತು ಮತ ಚಲಾವಣೆ

Suddi Udaya
error: Content is protected !!