24.1 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹತ್ಯಡ್ಕ: ನೆಕ್ಕರಡ್ಕ ನಿವಾಸಿ ಅನಸೂಯ ನಿಧನ

ಹತ್ಯಡ್ಕ : ಇಲ್ಲಿಯ ನೆಕ್ಕರಡ್ಕ ನಿವಾಸಿ ದಿ. ವಿನಾಯಕ ಹೆಬ್ಬಾರ್ (ಗೋಖಲೆ) ಇವರ ಪತ್ನಿ ಅನಸೂಯ (67ವ)ರವರು ಅಲ್ಪಕಾಲದ ಅಸೌಖ್ಯದಿಂದ, ಕಲ್ಮಂಜ ಗ್ರಾಮದ ಆನಂಗಳ್ಳಿಯ ಪುತ್ರಿಯ ಮನೆಯಲ್ಲಿ ಫೆ.14ರಂದು ನಿಧನರಾಗಿದ್ದಾರೆ.

ಮೃತರು ಮೂವರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ‘ಮೈ ನೆಕ್ಸ್ಟ್ ಸ್ಟೆಪ್ ‘ ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನಲ್ಲಿ ಅಕ್ಷರೋತ್ಸವ

Suddi Udaya

ಇಂದಬೆಟ್ಟು-ನಾವೂರು ವಿಶ್ವ ಹಿಂದೂ ಪರಿಷತ್ ನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಕೃಷಿ ಮಾಹಿತಿ ಕಾರ್ಯ ಕ್ರಮ

Suddi Udaya

ಪುತ್ತೂರು ಬಿಜೆಪಿ ಅಭ್ಯರ್ಥಿ ಶ್ರೀಮತಿ ಆಶಾ ತಿಮ್ಮಪ್ಪ ಗೌಡ ಆರಿಕೋಡಿ ಕ್ಷೇತ್ರಕ್ಕೆ ಭೇಟಿ

Suddi Udaya

ಬೆಳ್ತಂಗಡಿ : ಚೆಕ್ ಅಮಾನ್ಯ ಪ್ರಕರಣ ಆರೋಪಿ ಲಾಯಿಲ ನಿವಾಸಿ ಸಾಜಿಲ್ ಗೆ ಶಿಕ್ಷೆ

Suddi Udaya
error: Content is protected !!