20.6 C
ಪುತ್ತೂರು, ಬೆಳ್ತಂಗಡಿ
February 24, 2025
ಶಿಕ್ಷಣ ಸಂಸ್ಥೆ

ಅರಮಲೆಬೆಟ್ಟ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಎಕ್ಸೆಲ್ ಕಾಲೇಜು ವತಿಯಿಂದ ಸ್ವಚ್ಛತಾ ಕಾರ್ಯ

ಬೆಳ್ತಂಗಡಿ: ‌ಬ್ರಹ್ಮಕುಂಭಾಭೀಷೇಕ ನಡೆದ‌ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಫೆ.14ರಂದು ಸ್ವಚ್ಛತಾ ಕಾರ್ಯ ನಡೆಯಿತು.

ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಹಾಗೂ ಕುಂಭಾಭಿಷೇಕ ಸಮಿತಿ ಕಾರ್ಯಾಧ್ಯಕ್ಷ ಸುಮಂತ್ ಕುಮಾರ್ ಹಾಗೂ
ಹಾಗೂ ಕಾಲೇಜಿನ ಸಿಬ್ಬಂದಿಗಳು ಸ್ವಚ್ಚತೆ ಕಾರ್ಯಕ್ರಮ ನೇರವೇರಿಸಿದರು.

Related posts

ಉಪ್ಪಿನಂಗಡಿ: ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಮಾಹಿತಿ

Suddi Udaya

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲೆಗೆ ಹಿದಾಯತುಲ್ಲಾ ಗೇರುಕಟ್ಟೆ ರವರಿಂದ ಮಿಕ್ಸರ್ ಗ್ರೈಂಡರ್ ಕೊಡುಗೆ

Suddi Udaya

ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಶ್ರೀಮತಿ ತಾರಾಕೇಸರಿ ನೇಮಕ

Suddi Udaya

ಒಲಿಂಪಿಯಾಡ್ ಪರೀಕ್ಷೆಯಲ್ಲಿ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!