30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ


ಉಜಿರೆ: ಇಲ್ಲಿನ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಉಜಿರೆಯ ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭವು ಸರಕಾರಿ ಪದವಿಪೂರ್ವ ಕಾಲೇಜು , ಪ್ರೌಢ ಶಾಲೆ ವಿಭಾಗ ಗೇರುಕಟ್ಟೆ ಇಲ್ಲಿ ಜರಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಪ್ರಭಾರ ಪ್ರಾಂಶುಪಾಲರು ಅಮರೇಶ್ ಹೆಬ್ಬಾರ್ ವಹಿಸಿದ್ದರು. ಕುದ್ರೋಳಿ ನಾರಾಯಣಗುರು ಪ. ಪೂ ಕಾಲೇಜು ಉಪನ್ಯಾಸಕರು ಕೇಶವ ಬಂಗೇರ , ಕಳಿಯ ಗ್ರಾ ಪಂ ಉಪಾಧ್ಯಕ್ಷೆ ಶ್ರೀಮತಿ ಇಂದಿರಾ , ಸುರೇಂದ್ರ ಜೈನ್ ಕಳಿಯ ಬೀಡು , ಕಳಿಯ ಹಾಲು ಉತ್ಪಾದಕರ ಸಹಕಾರ ಸಂಘ ಅಧ್ಯಕ್ಷ ಜನಾರ್ಧನ ಗೌಡ , ಗೇರುಕಟ್ಟೆ ಸ ಪ ಪೂ ಕಾ ಪ್ರೌಢಶಾಲೆ ಉಪ ಪ್ರಾಂಶುಪಾಲರು ಶ್ರೀಮತಿ ಈಶ್ವರಿ ಕೆ, ಗೇರುಕಟ್ಟೆ ಆಟೋ ಮಾಲಕರ ಸಂಘದ ಅಧ್ಯಕ್ಷ ಬದ್ರುದ್ದೀನ್ ಹಾಗೂ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ನ ಯೋಜನಾಧಿಕಾರಿಗಳಾದ ಪ್ರಕಾಶ್ ಗೌಡ ಹಾಗೂ ಉಪ ಯೋಜನಾಧಿಕಾರಿಗಳಾದ ಲೋಹಿತ್ ಮತ್ತು ಪುಷ್ಪಲತಾ ಪಿ ಉಪಸ್ಥಿತರಿದ್ದರು.

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ಗೇರುಕಟ್ಟೆ ಪ್ರೌಢಶಾಲೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂಧಿಗಳು ಹಾಗೂ ಕಾಲೇಜು ನ ಹಳೆ ವಿದ್ಯಾರ್ಥಿಗಳು ಮತ್ತು ಶಿಬಿರಾರ್ಥಿಗಳು ಭಾಗವಹಿಸಿದ್ದರು.

Related posts

ಬೆಳ್ತಂಗಡಿಯ ಸ್ವರ್ಣ ಶಿಲ್ಪಿ ಎಚ್. ಗೋಪಾಲ ಆಚಾರ್ಯ ರವರಿಗೆ ‘ಎಸ್.ಕೆ.ಜಿ.ಐ ಪಾಲ್ಕೆ ಪ್ರಶಸ್ತಿ”

Suddi Udaya

ಹೊಕ್ಕಾಡಿಗೋಳಿ: ಮುಹಿಯುದ್ದೀನ್ ಜುಮಾ ಮಸೀದಿ – ಸಿರಾಜುಲ್ ಹುದಾ ಮದರಸ ಸಿರಾಜುಲ್ ಹುದ ಯಂಗ್ ಮೆನ್ಸ್ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಹೊಸಂಗಡಿ: ಮೀಟರ್ ಅಲಸಂದೆ ಅರ್ಕ ಮಂಗಳ ತಳಿಯ ಬಗ್ಗೆ ತರಬೇತಿ ಕಾರ್ಯಕ್ರಮ

Suddi Udaya

ಪಡ್ಲಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ

Suddi Udaya

ಚಾರ್ಮಾಡಿ: ಹೊಸಮಠ ಎಂಬಲ್ಲಿ ಬೆಳ್ಳಂಬೆಳಗ್ಗೆ ಒಂಟಿಸಲಗ ಪ್ರತ್ಯಕ್ಷ: ಆತಂಕಗೊಂಡ ಜನರು

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ನಾಡಗೀತೆ, ರಾಷ್ಟ್ರಗೀತೆ ಬರವಣಿಗೆಯ ಸ್ಪರ್ಧೆ

Suddi Udaya
error: Content is protected !!