July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

ಧರ್ಮಸ್ಥಳ: ಸುಮಾರು 55-60 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿ ಧರ್ಮಸ್ಥಳದ ಮಾಹಿತಿ ಕಛೇರಿ ಬಳಿ ಫೆ. 07 ರಂದು ಯಾವುದೋ ಕಾರಣದಿಂದ ಅಸ್ವಸ್ಥಗೊಂಡವರನ್ನು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿ ಚಿಕಿತ್ಸೆಯಲ್ಲಿದವರು ಫೆ.12 ರಂದು ಮೃತಪಟ್ಟಿದ್ದು, ಮೃತದೇಹವನ್ನು ಮಂಗಳೂರು ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಶವಗಾರದಲ್ಲಿ ವಾರೀಸುದಾರರ ಪತ್ತೆಯ ಬಗ್ಗೆ ಇರಿಸಲಾಗಿದೆ.

ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆ: 8277986447 ಮತ್ತು ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕರು: 9480805336 ನಂಬರಿಗೆ ಮಾಹಿತಿ ನೀಡುವುದು.

Related posts

ಬೆಳ್ತಂಗಡಿ ತಾಲೂಕಿನ ಮೂವರು ಶಿಕ್ಷಕರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಬಿ ಎಸ್ ಸಿ ಫ್ಯಾಷನ್ ಡಿಸೈನ್ ಪರೀಕ್ಷೆ: ಆಳ್ವಾಸ್ ವಿದ್ಯಾರ್ಥಿನಿ ರಮ್ಯಾ ಮಂಗಳೂರು ವಿ.ವಿ. ಗೆ ದ್ವಿತೀಯ ರ್‍ಯಾಂಕ್

Suddi Udaya

ಕುಕ್ಕಾವು ವೀರಪ್ಪ ಪೂಜಾರಿ ಅಸೌಖ್ಯದಿಂದ ನಿಧನ

Suddi Udaya

ವೇಣೂರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಮೀನು ಮಂಜೂರುಗೊಳಿಸಲು ಸಚಿವ ಸಂಪುಟ ಅನುಮೋದನೆ

Suddi Udaya

ಇಂದಬೆಟ್ಟು ಗ್ರಾ. ಪಂ.ವ್ಯಾಪ್ತಿಯ ಕಜೆ – ಶಾಂತಿನಗರ ಪರಿಸರದಲ್ಲಿ ಬಿರುಗಾಳಿಗೆ ವ್ಯಾಪಕ ಹಾನಿ

Suddi Udaya

ಮುಕ್ಕ ಶ್ರೀನಿವಾಸ್ ಯೂನಿವರ್ಸಿಟಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ‘ಟೆಕ್ ಯುವ – 25’

Suddi Udaya
error: Content is protected !!