25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ : ಕಲ್ಲೇರಿಯಲ್ಲಿ ಸುನಿಲ್ ರೆಡಿವೇರ್ಸ್ ಶುಭರಾಂಭ

ಧರ್ಮಸ್ಥಳ: ಇಲ್ಲಿಯ ಕಲ್ಲೇರಿ ಉನ್ನತಿ ವಾಣಿಜ್ಯ ಸಂಕೀರ್ಣದಲ್ಲಿ ನೂತನವಾಗಿ ಪ್ರಾರಂಭಗೊಂಡ ಸುನಿಲ್ ರೆಡಿವೇರ್ಸ್ ವಸ್ತ್ರ ಮಳಿಗೆಯು ಫೆ. 14 ರಂದು ಶುಭಾರಂಭಗೊಂಡಿತು .

ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ ವ್ಯವಹಾರದಲ್ಲಿ ಗ್ರಾಹಕರನ್ನು ಸೆಳೆಯುವಂತ ಕಲೆಬೇಕು ಜೊತೆಗೆ ಅನುಭವ ತಾಳ್ಮೆ ಮುಖ್ಯ ಎಂದು ಹೇಳಿ ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಧರ್ಮಸ್ಥಳ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರೀತಮ್ ಡಿ, ಧರ್ಮಸ್ಥಳ ಗ್ರಾ. ಪಂ. ಉಪಾಧ್ಯಕ್ಷ ಶ್ರೀನಿವಾಸ್ ರಾವ್, ಧರ್ಮಸ್ಥಳ ಅಶ್ವಿನಿ ಕ್ಲಿನಿಕ್ ನ ಡಾ. ಮೃಣಾಲಿನಿ, ಹಿರಿಯರಾದ ಶ್ರೀಧರಾವ್ಉ ಪಸ್ಥಿತರಿದ್ದು ಶುಭಹಾರೈಸಿದರು.

ಶಾಂತಿವನ ಟ್ರಸ್ಟ್ ಕಾರ್ಯದರ್ಶಿ ಸೀತಾರಾಮ್ ತೋಳ್ಪಾಡಿತ್ತಾಯ, ಸುನಿಲ್ ಬೇಕಲ್ ಉಪಸ್ಥಿತರಿದ್ದರು. ಸಂಸ್ಥೆಯ ಮಾಲಕರಾದ ವಿನೋದ್ ಕುಮಾರ್ ಸಿ. ಹೆಚ್., ಆದರ್ಶ್ ಕೆ.ಜೆ ಬಂದಂತ ಅತಿಥಿ ಗಣ್ಯರನ್ನು ಸತ್ಕರಿಸಿದರು. ಪವಿತ್ರ ಧನ್ಯವಾದವಿತ್ತರು.

Related posts

ಬಂಗಾಡಿ ಶ್ರೀ ವೀರಭದ್ರ ಭದ್ರಕಾಳಿ ಲಿಂಗತ್ಯಾರ್ ನಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಉಜಿರೆ: ನಿನ್ನಿಕಲ್ಲು ರಸ್ತೆ ಬಳಿ ಬೈಕ್ ಮತ್ತು ಪಿಕಪ್ ಅಪಘಾತ: ಬೈಕ್ ಸವಾರ ಗಂಭೀರ

Suddi Udaya

ಧರ್ಮಸ್ಥಳದಲ್ಲಿ ಬಿವೋಕ್‌ ವಿದ್ಯಾರ್ಥಿಗಳಿಗೆ ಸ್ಟಾಪ್‌ ಮೋಶನ್‌ ಅನಿಮೇಶನ್‌ ಕಾರ್ಯಾಗಾರ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ವತಿಯಿಂದ ಸಾಹಿತಿ ಡಾ. ಎಸ್ ಎಲ್ ಭೈರಪ್ಪರವರಿಗೆ ನುಡಿನಮನ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ಅಧ್ಯಕ್ಷರಾಗಿ ವಾಲ್ಟರ್ ಸಿಕ್ವೇರಾ ಆಯ್ಕೆ

Suddi Udaya

ಮಚ್ಚಿನ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಹಬ್ಬ

Suddi Udaya
error: Content is protected !!