26.1 C
ಪುತ್ತೂರು, ಬೆಳ್ತಂಗಡಿ
February 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪುತ್ತಿಲ ನಡುಕೇಯ೯ ತರವಾಡು ಟ್ರಸ್ಟ್‌ನಿಂದ ಕೊಯ್ಯೂರು ರಾಮಣ್ಣ ಪೂಜಾರಿ ದಂಪತಿಗೆ ಸನ್ಮಾನ

ಪುತ್ತಿಲ: ಪುತ್ತಿಲ ಗ್ರಾಮದ ನಡುಕೇಯ೯ ತರವಾಡು ಟ್ರಸ್ಟ್ ಆಶ್ರಯದಲ್ಲಿ ಫೆ. 9 ಆದಿತ್ಯವಾರದಂದು ಮೂಲ ತರವಾಡು ಮನೆಯಲ್ಲಿ ನಾಗತಂಬಿಲ ದೈವಗಳಿಗೆ ಪರ್ವ ಸೇವೆ, ಅಗೇಲು ಸೇವೆ ಹಾಗೂ ತರವಾಡು ಟ್ರಸ್ಟ್‌ನ ಸಭೆ ಟ್ರಸ್ಟ್ ಅಧ್ಯಕ್ಷ ಆನಲೆ ಶೇಖರ ಪೂಜಾರಿರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.


ಇದೇ ಸಂದರ್ಭದಲ್ಲಿ ಕುಟುಂಬದ ಹಿರಿಯರೂ, ಯಜಮಾನರಾದ ಕೇರ್ಯ ರಾಮಪ್ಪ ಪೂಜಾರಿಯವರನ್ನೂ, ಕುಟುಂಬದ ಸದಸ್ಯರಾದ ಡಾ| ರಿತೇಶ್ ಕುಮಾರ್‌ರವರ ಬಾಬ್ತು ಅವರ ಹೆತ್ತವರಾದ ಕೆ.ರಾಮಣ್ಣ ಪೂಜಾರಿ ಕೊಯ್ಯೂರು ಮತ್ತು ಶಾಂತಿ ದಂಪತಿ ಹಾಗೂ ಕ್ರೀಡಾಪಟು ಲಿಶನ್ ಪುರಿಯ, ಸುಪ್ರೀತ್ ನಡುಕೇರ ಇವರನ್ನು ಸನ್ಮಾನಿಸಲಾಯಿತು. ಅಕ್ಷಿತಾ ಬೇನಪ್ಪು ಸನ್ಮಾನ ಪತ್ರ ವಾಚಿಸಿದರು. ದೈವಗಳಿಗೆ ಪರಿಚಾಲಕರಾಗಿ ಜಯಾನಂದ ಆನ ಸೇವೆಗೈದರು. ಕಾರ್ಯಕ್ರಮ ಸಂಯೋಜಕರಾದ ಸತೀಶ್ ಮಿತ್ತೇರಿಪಾದೆ ಸ್ವಾಗತಿಸಿ, ಚಂದ್ರಶೇಖರ ಮಿತ್ತೇರಿಪಾದೆ ವಂದಿಸಿದರು. ಕುಟುಂಬಸ್ಥರು ಭಾಗವಹಿಸಿದ್ದರು.
ವರದಿ:ಕೆ. ರಾಮಣ್ಣ ಪೂಜಾರಿ

Related posts

ಇಂದಬೆಟ್ಟು: ಬೆಳ್ಳೂರು ಬೈಲಿನ ನೇತ್ರಾವತಿ ನದಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ

Suddi Udaya

ಅರಸಿನಮಕ್ಕಿ: ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ ಶ್ರೀರಾಮೋತ್ಸವ ಮತ್ತು ಹೋಳಿಗೆ ಹಬ್ಬ

Suddi Udaya

ಬೆಳ್ತಂಗಡಿ: ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಪರ ತೆಂಕಕಾರಂದೂರುನಲ್ಲಿ ಮಹಿಳಾ ಕಾರ್ಯಕರ್ತರಿಂದ ಮತಯಾಚನೆ

Suddi Udaya

ಕೊಕ್ಕಡದಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನೆ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ: ಆ.27 ರಂದು ವಿಶ್ವ ಹಿಂದು ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದ ವತಿಯಿಂದ ಬೃಹತ್ ಪಾದಯಾತ್ರೆ

Suddi Udaya

ವೇಣೂರು ಮಸೀದಿಯ ಅಧ್ಯಕ್ಷ ಹಾಜಿ ವಿ. ಅಬೂಬಕ್ಕರ್ ನಿಧನ

Suddi Udaya
error: Content is protected !!