23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪುತ್ತಿಲ ನಡುಕೇಯ೯ ತರವಾಡು ಟ್ರಸ್ಟ್‌ನಿಂದ ಕೊಯ್ಯೂರು ರಾಮಣ್ಣ ಪೂಜಾರಿ ದಂಪತಿಗೆ ಸನ್ಮಾನ

ಪುತ್ತಿಲ: ಪುತ್ತಿಲ ಗ್ರಾಮದ ನಡುಕೇಯ೯ ತರವಾಡು ಟ್ರಸ್ಟ್ ಆಶ್ರಯದಲ್ಲಿ ಫೆ. 9 ಆದಿತ್ಯವಾರದಂದು ಮೂಲ ತರವಾಡು ಮನೆಯಲ್ಲಿ ನಾಗತಂಬಿಲ ದೈವಗಳಿಗೆ ಪರ್ವ ಸೇವೆ, ಅಗೇಲು ಸೇವೆ ಹಾಗೂ ತರವಾಡು ಟ್ರಸ್ಟ್‌ನ ಸಭೆ ಟ್ರಸ್ಟ್ ಅಧ್ಯಕ್ಷ ಆನಲೆ ಶೇಖರ ಪೂಜಾರಿರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.


ಇದೇ ಸಂದರ್ಭದಲ್ಲಿ ಕುಟುಂಬದ ಹಿರಿಯರೂ, ಯಜಮಾನರಾದ ಕೇರ್ಯ ರಾಮಪ್ಪ ಪೂಜಾರಿಯವರನ್ನೂ, ಕುಟುಂಬದ ಸದಸ್ಯರಾದ ಡಾ| ರಿತೇಶ್ ಕುಮಾರ್‌ರವರ ಬಾಬ್ತು ಅವರ ಹೆತ್ತವರಾದ ಕೆ.ರಾಮಣ್ಣ ಪೂಜಾರಿ ಕೊಯ್ಯೂರು ಮತ್ತು ಶಾಂತಿ ದಂಪತಿ ಹಾಗೂ ಕ್ರೀಡಾಪಟು ಲಿಶನ್ ಪುರಿಯ, ಸುಪ್ರೀತ್ ನಡುಕೇರ ಇವರನ್ನು ಸನ್ಮಾನಿಸಲಾಯಿತು. ಅಕ್ಷಿತಾ ಬೇನಪ್ಪು ಸನ್ಮಾನ ಪತ್ರ ವಾಚಿಸಿದರು. ದೈವಗಳಿಗೆ ಪರಿಚಾಲಕರಾಗಿ ಜಯಾನಂದ ಆನ ಸೇವೆಗೈದರು. ಕಾರ್ಯಕ್ರಮ ಸಂಯೋಜಕರಾದ ಸತೀಶ್ ಮಿತ್ತೇರಿಪಾದೆ ಸ್ವಾಗತಿಸಿ, ಚಂದ್ರಶೇಖರ ಮಿತ್ತೇರಿಪಾದೆ ವಂದಿಸಿದರು. ಕುಟುಂಬಸ್ಥರು ಭಾಗವಹಿಸಿದ್ದರು.
ವರದಿ:ಕೆ. ರಾಮಣ್ಣ ಪೂಜಾರಿ

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಮಕ್ಕಳಿಗೆ ಹಿಂದೂ ಸಂಸ್ಕಾರ ಶಿಬಿರದ ಸಮಾರೋಪ ಸಮಾರಂಭ

Suddi Udaya

ರಾಜಕೇಸರಿ ಸಂಘಟನೆ ವತಿಯಿಂದ ಕರ್ನೋಡಿ ಸ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya

ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನೃತ್ಯ ಸ್ಪರ್ಧೆ: ಉಜಿರೆಯ ಎಸ್.ಡಿ.ಎಂ. ಪ.ಪೂ. ಕಾಲೇಜಿನ ಉಪನ್ಯಾಸಕರ ತಂಡವು ಪ್ರಥಮ ಸ್ಥಾನ

Suddi Udaya

ಸುಲ್ಕೇರಿಮೊಗ್ರು ಸ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ: ನೂತನ ಸಮಿತಿ ರಚನೆ

Suddi Udaya

ನೆರಿಯ: ಬಾಂಜಾರು ಸಮುದಾಯ ಭವನ ಮತಗಟ್ಟೆ ಕೇಂದ್ರಕ್ಕೆ ಜಿಲ್ಲಾ ಸ್ವೀಪ್ ಸಮಿತಿ ತಂಡ ಭೇಟಿ

Suddi Udaya

ಧರ್ಮಸ್ಥಳ ವಸ್ತು ಸಂಗ್ರಹಾಲಯಕ್ಕೆ ಬರಲಿದೆ ಹಾಯಿದೋಣಿ: ಜೂ.9ರಂದು ಕುಂದಾಪುರದಿಂದ ಮೆರವಣಿಗೆಯ ಮೂಲಕ ಧಮ೯ಸ್ಥಳಕ್ಕೆ

Suddi Udaya
error: Content is protected !!