24.4 C
ಪುತ್ತೂರು, ಬೆಳ್ತಂಗಡಿ
June 7, 2025
ಶಿಕ್ಷಣ ಸಂಸ್ಥೆ

ಅರಮಲೆಬೆಟ್ಟ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಎಕ್ಸೆಲ್ ಕಾಲೇಜು ವತಿಯಿಂದ ಸ್ವಚ್ಛತಾ ಕಾರ್ಯ

ಬೆಳ್ತಂಗಡಿ: ‌ಬ್ರಹ್ಮಕುಂಭಾಭೀಷೇಕ ನಡೆದ‌ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಫೆ.14ರಂದು ಸ್ವಚ್ಛತಾ ಕಾರ್ಯ ನಡೆಯಿತು.

ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಹಾಗೂ ಕುಂಭಾಭಿಷೇಕ ಸಮಿತಿ ಕಾರ್ಯಾಧ್ಯಕ್ಷ ಸುಮಂತ್ ಕುಮಾರ್ ಹಾಗೂ
ಹಾಗೂ ಕಾಲೇಜಿನ ಸಿಬ್ಬಂದಿಗಳು ಸ್ವಚ್ಚತೆ ಕಾರ್ಯಕ್ರಮ ನೇರವೇರಿಸಿದರು.

Related posts

ಎಸ್. ಡಿ. ಎಂ ನ ನವೀಕೃತ ಡೀನ್ ಚೇಂಬರ್ ಗೆ ಚಾಲನೆ

Suddi Udaya

ಉಜಿರೆ ಅನುಗ್ರಹ ಪೂರ್ವ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನ ಗ್ರಂಥಾಲಯ ವಿಭಾಗದ ವತಿಯಿಂದ ಓದುವ ಸಪ್ತಾಹ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬನ್ನಿ ದಳದ ಉದ್ಘಾಟನೆ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲಾ ಮಂತ್ರಿಮಂಡಲ ರಚನೆ: ಶಾಲಾ ಮುಖ್ಯಮಂತ್ರಿಯಾಗಿ ಇಝಾ ಫಾತಿಮ, ಉಪಮುಖ್ಯಮಂತ್ರಿಯಾಗಿ ಮುಹಮ್ಮದ್ ರಿಶಾನ್ ಆಯ್ಕೆ

Suddi Udaya

ಬೆಳ್ತಂಗಡಿಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭೋತ್ಸವ

Suddi Udaya
error: Content is protected !!