23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ : ಕಲ್ಲೇರಿಯಲ್ಲಿ ಸುನಿಲ್ ರೆಡಿವೇರ್ಸ್ ಶುಭರಾಂಭ

ಧರ್ಮಸ್ಥಳ: ಇಲ್ಲಿಯ ಕಲ್ಲೇರಿ ಉನ್ನತಿ ವಾಣಿಜ್ಯ ಸಂಕೀರ್ಣದಲ್ಲಿ ನೂತನವಾಗಿ ಪ್ರಾರಂಭಗೊಂಡ ಸುನಿಲ್ ರೆಡಿವೇರ್ಸ್ ವಸ್ತ್ರ ಮಳಿಗೆಯು ಫೆ. 14 ರಂದು ಶುಭಾರಂಭಗೊಂಡಿತು .

ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ ವ್ಯವಹಾರದಲ್ಲಿ ಗ್ರಾಹಕರನ್ನು ಸೆಳೆಯುವಂತ ಕಲೆಬೇಕು ಜೊತೆಗೆ ಅನುಭವ ತಾಳ್ಮೆ ಮುಖ್ಯ ಎಂದು ಹೇಳಿ ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಧರ್ಮಸ್ಥಳ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರೀತಮ್ ಡಿ, ಧರ್ಮಸ್ಥಳ ಗ್ರಾ. ಪಂ. ಉಪಾಧ್ಯಕ್ಷ ಶ್ರೀನಿವಾಸ್ ರಾವ್, ಧರ್ಮಸ್ಥಳ ಅಶ್ವಿನಿ ಕ್ಲಿನಿಕ್ ನ ಡಾ. ಮೃಣಾಲಿನಿ, ಹಿರಿಯರಾದ ಶ್ರೀಧರಾವ್ಉ ಪಸ್ಥಿತರಿದ್ದು ಶುಭಹಾರೈಸಿದರು.

ಶಾಂತಿವನ ಟ್ರಸ್ಟ್ ಕಾರ್ಯದರ್ಶಿ ಸೀತಾರಾಮ್ ತೋಳ್ಪಾಡಿತ್ತಾಯ, ಸುನಿಲ್ ಬೇಕಲ್ ಉಪಸ್ಥಿತರಿದ್ದರು. ಸಂಸ್ಥೆಯ ಮಾಲಕರಾದ ವಿನೋದ್ ಕುಮಾರ್ ಸಿ. ಹೆಚ್., ಆದರ್ಶ್ ಕೆ.ಜೆ ಬಂದಂತ ಅತಿಥಿ ಗಣ್ಯರನ್ನು ಸತ್ಕರಿಸಿದರು. ಪವಿತ್ರ ಧನ್ಯವಾದವಿತ್ತರು.

Related posts

ಮಲವಂತಿಗೆ ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ವೇಣೂರು: ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ ಕೂಟದ ಪೂರ್ವಭಾವಿ ಸಭೆ

Suddi Udaya

ಕಡಿರುದ್ಯಾವರದಲ್ಲಿ ಅಡಿಕೆ ತೋಟಕ್ಕೆ ಕಾಡಾನೆ ದಾಳಿ : ಸೋಲಾರ್ ಬೇಲಿಗಳಿಗೆ ಹಾನಿ

Suddi Udaya

ಕೊಕ್ಕಡ: ಪೊಟ್ಲಡ್ಕ ಎಂಬಲ್ಲಿ ಅರಣ್ಯ ಇಲಾಖೆಯ ಜೀಪ್ ಪಲ್ಟಿ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ-ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಉಜ್ವಲ ಮತ್ತು ಭವಿಷ್ಯ ಮಕ್ಕಳ ಸಮಿತಿ ರಚನೆ

Suddi Udaya

ಉಜಿರೆ: ರತ್ನಮಾನಸದಲ್ಲಿ ಮಾತೃ, ಪಿತೃ ,ಪೋಷಕರ ಸಭೆ ಹಾಗೂ ಗುರು ವಂದನ ಕಾರ್ಯಕ್ರಮ

Suddi Udaya
error: Content is protected !!