22.7 C
ಪುತ್ತೂರು, ಬೆಳ್ತಂಗಡಿ
June 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪುತ್ತಿಲ ನಡುಕೇಯ೯ ತರವಾಡು ಟ್ರಸ್ಟ್‌ನಿಂದ ಕೊಯ್ಯೂರು ರಾಮಣ್ಣ ಪೂಜಾರಿ ದಂಪತಿಗೆ ಸನ್ಮಾನ

ಪುತ್ತಿಲ: ಪುತ್ತಿಲ ಗ್ರಾಮದ ನಡುಕೇಯ೯ ತರವಾಡು ಟ್ರಸ್ಟ್ ಆಶ್ರಯದಲ್ಲಿ ಫೆ. 9 ಆದಿತ್ಯವಾರದಂದು ಮೂಲ ತರವಾಡು ಮನೆಯಲ್ಲಿ ನಾಗತಂಬಿಲ ದೈವಗಳಿಗೆ ಪರ್ವ ಸೇವೆ, ಅಗೇಲು ಸೇವೆ ಹಾಗೂ ತರವಾಡು ಟ್ರಸ್ಟ್‌ನ ಸಭೆ ಟ್ರಸ್ಟ್ ಅಧ್ಯಕ್ಷ ಆನಲೆ ಶೇಖರ ಪೂಜಾರಿರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.


ಇದೇ ಸಂದರ್ಭದಲ್ಲಿ ಕುಟುಂಬದ ಹಿರಿಯರೂ, ಯಜಮಾನರಾದ ಕೇರ್ಯ ರಾಮಪ್ಪ ಪೂಜಾರಿಯವರನ್ನೂ, ಕುಟುಂಬದ ಸದಸ್ಯರಾದ ಡಾ| ರಿತೇಶ್ ಕುಮಾರ್‌ರವರ ಬಾಬ್ತು ಅವರ ಹೆತ್ತವರಾದ ಕೆ.ರಾಮಣ್ಣ ಪೂಜಾರಿ ಕೊಯ್ಯೂರು ಮತ್ತು ಶಾಂತಿ ದಂಪತಿ ಹಾಗೂ ಕ್ರೀಡಾಪಟು ಲಿಶನ್ ಪುರಿಯ, ಸುಪ್ರೀತ್ ನಡುಕೇರ ಇವರನ್ನು ಸನ್ಮಾನಿಸಲಾಯಿತು. ಅಕ್ಷಿತಾ ಬೇನಪ್ಪು ಸನ್ಮಾನ ಪತ್ರ ವಾಚಿಸಿದರು. ದೈವಗಳಿಗೆ ಪರಿಚಾಲಕರಾಗಿ ಜಯಾನಂದ ಆನ ಸೇವೆಗೈದರು. ಕಾರ್ಯಕ್ರಮ ಸಂಯೋಜಕರಾದ ಸತೀಶ್ ಮಿತ್ತೇರಿಪಾದೆ ಸ್ವಾಗತಿಸಿ, ಚಂದ್ರಶೇಖರ ಮಿತ್ತೇರಿಪಾದೆ ವಂದಿಸಿದರು. ಕುಟುಂಬಸ್ಥರು ಭಾಗವಹಿಸಿದ್ದರು.
ವರದಿ:ಕೆ. ರಾಮಣ್ಣ ಪೂಜಾರಿ

Related posts

ಬೆಳ್ತಂಗಡಿ: ಖಾಸಗಿ ಕಾಲೇಜಿನ ಪ್ರಥಮ ಪದವಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ, ಮಾನಹಾನಿಕಾರಕ ಸುದ್ದಿ ಹರಡಿ ತೇಜೋವಧೆ ಆರೋಪ:ಶೇಖರ್ ಲಾಯಿಲ ವಿರುದ್ಧ ಬ್ಲಾಕ್ ಕಾಂಗ್ರೆಸ್ ಉಭಯ ಘಟಕಗಳ ಅಧ್ಯಕ್ಷರು ಹಾಗೂ ಯೂತ್‌ಕಾಂಗ್ರೆಸ್ ಜಿಲ್ಲಾ ಸಮಿತಿ ಕಾರ್ಯದರ್ಶಿಯಿಂದ ಪೊಲೀಸರಿಗೆ ದೂರು

Suddi Udaya

ಕಲ್ಮoಜದಲ್ಲಿ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

Suddi Udaya

ಬಂದಾರು – ಮೊಗ್ರು ಗ್ರಾಮದ ವಿವಿಧ ಸಂಘ-ಸಂಸ್ಥೆಗಳಿಂದ ಸ್ವಚ್ಚತಾ ಕಾರ್ಯ

Suddi Udaya

ಮದ್ದಡ್ಕ ಸಮೀಪದ ನೇರಳಕಟ್ಟೆಯಲ್ಲಿ ಬೈಕ್ ಮತ್ತು ಅಕ್ಟೀವಾ ಡಿಕ್ಕಿ: ಸವಾರರು ಪ್ರಾಣಾಪಾಯದಿಂದ ಪಾರು

Suddi Udaya

ಧರ್ಮಸ್ಥಳ: ಬಸ್‌ ಕಿಟಕಿಯಿಂದ ಇಳಿಯಲು ಯತ್ನಿಸಿದ ವ್ಯಕ್ತಿ ಆಯತಪ್ಪಿ ರಸ್ತೆಗೆ ಬಿದ್ದು ಸಾವು

Suddi Udaya
error: Content is protected !!