25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪುತ್ತಿಲ ನಡುಕೇಯ೯ ತರವಾಡು ಟ್ರಸ್ಟ್‌ನಿಂದ ಕೊಯ್ಯೂರು ರಾಮಣ್ಣ ಪೂಜಾರಿ ದಂಪತಿಗೆ ಸನ್ಮಾನ

ಪುತ್ತಿಲ: ಪುತ್ತಿಲ ಗ್ರಾಮದ ನಡುಕೇಯ೯ ತರವಾಡು ಟ್ರಸ್ಟ್ ಆಶ್ರಯದಲ್ಲಿ ಫೆ. 9 ಆದಿತ್ಯವಾರದಂದು ಮೂಲ ತರವಾಡು ಮನೆಯಲ್ಲಿ ನಾಗತಂಬಿಲ ದೈವಗಳಿಗೆ ಪರ್ವ ಸೇವೆ, ಅಗೇಲು ಸೇವೆ ಹಾಗೂ ತರವಾಡು ಟ್ರಸ್ಟ್‌ನ ಸಭೆ ಟ್ರಸ್ಟ್ ಅಧ್ಯಕ್ಷ ಆನಲೆ ಶೇಖರ ಪೂಜಾರಿರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.


ಇದೇ ಸಂದರ್ಭದಲ್ಲಿ ಕುಟುಂಬದ ಹಿರಿಯರೂ, ಯಜಮಾನರಾದ ಕೇರ್ಯ ರಾಮಪ್ಪ ಪೂಜಾರಿಯವರನ್ನೂ, ಕುಟುಂಬದ ಸದಸ್ಯರಾದ ಡಾ| ರಿತೇಶ್ ಕುಮಾರ್‌ರವರ ಬಾಬ್ತು ಅವರ ಹೆತ್ತವರಾದ ಕೆ.ರಾಮಣ್ಣ ಪೂಜಾರಿ ಕೊಯ್ಯೂರು ಮತ್ತು ಶಾಂತಿ ದಂಪತಿ ಹಾಗೂ ಕ್ರೀಡಾಪಟು ಲಿಶನ್ ಪುರಿಯ, ಸುಪ್ರೀತ್ ನಡುಕೇರ ಇವರನ್ನು ಸನ್ಮಾನಿಸಲಾಯಿತು. ಅಕ್ಷಿತಾ ಬೇನಪ್ಪು ಸನ್ಮಾನ ಪತ್ರ ವಾಚಿಸಿದರು. ದೈವಗಳಿಗೆ ಪರಿಚಾಲಕರಾಗಿ ಜಯಾನಂದ ಆನ ಸೇವೆಗೈದರು. ಕಾರ್ಯಕ್ರಮ ಸಂಯೋಜಕರಾದ ಸತೀಶ್ ಮಿತ್ತೇರಿಪಾದೆ ಸ್ವಾಗತಿಸಿ, ಚಂದ್ರಶೇಖರ ಮಿತ್ತೇರಿಪಾದೆ ವಂದಿಸಿದರು. ಕುಟುಂಬಸ್ಥರು ಭಾಗವಹಿಸಿದ್ದರು.
ವರದಿ:ಕೆ. ರಾಮಣ್ಣ ಪೂಜಾರಿ

Related posts

ಬೆಳಾಲು ನಿವಾಸಿ ಶೇಖರ ಪೂಜಾರಿ ನಿಧನ

Suddi Udaya

ಎಸ್.ಡಿ.ಎಂ ಪಾಲಿಟೆಕ್ನಿಕ್:‌ ವ್ಯಕ್ತಿತ್ವ ವಿಕಸನ ಹಾಗೂ ನಾಯಕತ್ವ ಗುಣ ಕುರಿತು ಕಾರ್ಯಾಗಾರ

Suddi Udaya

ಉಜಿರೆ ಶ್ರೀ ಜನಾರ್ದನ ಸ್ವಾಮಿಯ ಬ್ರಹ್ಮಕಲಶೋತ್ಸವ: ಮಾ.2ರಂದು ಹೊರೆಕಾಣಿಕೆಯಲ್ಲಿ ಲಾಯಿಲದಿಂದ “ಒಂದು ಸಾವಿರ” ತೆಂಗಿನಕಾಯಿ, ಸಮರ್ಪಣೆ; ಬಿ.ಕೆ ಧನಂಜಯ್ ರಾವ್

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಸಾಮಾಜಿಕ ಜಾಲತಾಣ ನೂತನ ಸಂಚಾಲಕರಾಗಿ ಜಯಂತ್ ಜಾನು

Suddi Udaya

ಕಾಶಿಪಟ್ಣ ಕೇಳ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸ್ವಾಗತ ಗೋಪುರ ಲೋಕಾರ್ಪಣೆ ರೂ. 25ಲಕ್ಷ ಅನುದಾನ ನೀಡಿ ಸಹಕರಿಸಿದ ಶಾಸಕ ಹರೀಶ್ ಪೂಂಜರವರಿಗೆ ಸನ್ಮಾನ

Suddi Udaya

ಮಿತ್ತಬಾಗಿಲು: ಕೊಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ಸದಸ್ಯರಿಗೆ ಶೇ.14 ಡಿವಿಡೆಂಟ್

Suddi Udaya
error: Content is protected !!