24.4 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಶಿಶಿಲ : ಮೀನಗಂಡಿ ನಿವಾಸಿ ಜಲಜಾಕ್ಷಿ ಆತ್ಮಹತ್ಯೆ

ಶಿಶಿಲ: ಮೀನಗಂಡಿ ನಿವಾಸಿ ವಿಚ್ಛೇದಿತ ಮಹಿಳೆ ಜಲಜಾಕ್ಷಿ (28ವ) ಮನನೊಂದು ತೋಟದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.14 ರಂದು ನಡೆದಿದೆ.

ತಾಯಿ ಲಕ್ಷ್ಮಿ, ಸಹೋದರರ ರಮಾನಾಥರನ್ನು ಅಗಲಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಉದ್ಯಮಿ ಕಿರಣಚಂದ್ರ ಪುಷ್ಪಗಿರಿ ಭೇಟಿ

Suddi Udaya

ಶಿಶಿಲ: ತುಳುನಾಡ ನರ್ಸರಿಗೆ ಭೇಟಿ ನೀಡಿದ ಶಾಸಕ ಹರೀಶ್ ಪೂಂಜ

Suddi Udaya

ಅ.29: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಕರುಂ ಬಿತ್ತಿಲು ಸಂಗೀತ ಶಿಬಿರ ಸಮಾರೋಪ

Suddi Udaya

ಸಿಬಿಎಸ್ಇ ಫಲಿತಾಂಶ: ವೇಣೂರಿನ ಆಯಿಶಾ ನೀಮಾ ರವರು ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನೆ

Suddi Udaya
error: Content is protected !!