24 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್.ವೈಎಸ್ ಉರುವಾಲು ಪದವು ಸರ್ಕಲ್ ಮಹಾಸಭೆ, ಸಮಿತಿ ರಚನೆ

ಎಸ್.ವೈಎಸ್ ಉರುವಾಲು ಪದವು ಸರ್ಕಲ್ ಇದರ ಮಹಾಸಭೆಯು ಫೆ. 14 ರಂದು ಹಯಾತುಲ್ ಇಸ್ಲಾಂ ಹೈ ಸೆಕೆಂಡರಿ ಮದರಸ ಹಾಲ್ ಉರುವಾಲು ಪದವಿನಲ್ಲಿ ನಡೆಯಿತು,


2025-2026ನೇ ಸಾಲಿನ ಎಸ್.ವೈಎಸ್ ಉರುವಾಲು ಪದವು ಸರ್ಕಲ್ ನೂತನ ಸಮಿತಿಯನ್ನು ರಚಿಸಲಾಯಿತು,
ಎಸ್.ವೈಎಸ್ ಉರುವಾಲು ಪದವು ಸರ್ಕಲ್ ಇದರ ನೂತನ ಅಧ್ಯಕ್ಷರಾಗಿ ಮುಹಮ್ಮದ್ ರಫೀಕ್ ಝೈನಿ ಉಸ್ತಾದ್ ಉರುವಾಲು ಪದವು ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ, ಮುಹಮ್ಮದ್ ಮುಸ್ತಫಾ ಕನ್ಯಾರಕೋಡಿ ಇವರನ್ನು ನೇಮಿಸಲಾಯಿತು.

ಅದೇ ರೀತಿ ಎಸ್.ವೈಎಸ್ ಉರುವಾಲು ಪದವು ಸರ್ಕಲ್ ಇದರ ಉಪಾಧ್ಯಕ್ಷರಾಗಿ ಅಬ್ದುಲ್ ಲತೀಫ್ ಕನ್ಯಾರಕೋಡಿ, ಕೋಶಾಧಿಕಾರಿಯಾಗಿ ಅಬ್ದುಲ್ ರಹಿಮಾನ್ ಪದ್ಮುಂಜ, ದಅವಾ ಕಾರ್ಯದರ್ಶಿಯಾಗಿ ಮುಹಮ್ಮದ್ ಮುಸ್ತಫಾ ಮದನಿ , ಸಾಂತ್ವನ ಹಾಗೂ ಇಸಾಬಾ ಕಾರ್ಯದರ್ಶಿಯಾಗಿ ಇಬ್ರಾಹಿಂ ಕನ್ಯಾರಕೋಡಿ , ಸಂಘಟನಾ ಕಾರ್ಯದರ್ಶಿಯಾಗಿ ಶರೀಫ್ ಎನ್.ಎನ್,ಬಿ ಮುರ, ಸದಸ್ಯರುಗಳಾಗಿ,ಇಬ್ರಾಹಿಂ ಉರುವಾಲು ಪದವು, ಮುಸ್ತಫಾ ಉರುವಾಲು ಪದವು, ಅಶ್ರಫ್ ಉರುವಾಲು ಪದವು, ಅಬೂಬಕ್ಕರ್ ಎಕೆ ಕನ್ಯಾರಕೋಡಿ, ನಜೀರ್ ಪದ್ಮುಂಜ,ತೌಸೀಫ್ ಪದ್ಮುಂಜ, ಮನ್ಸೂರ್ ಪದ್ಮುಂಜ, ಅಹ್ಮದ್ ಅಲೀ ಸಅದಿ ಮುರ, ರಫೀಕ್ ತೋಟ ಮುರ, ಕರೀಮ್ ಮುರ, ಸಿದ್ದೀಕ್ ಅಂಡೆಕೇರಿ, ಅಬ್ಬಾಸ್ ಬಿ ಟಿ ಅಂಡೆಕೇರಿ, ಸಲೀಂ ಅಂಡೆಕೇರಿ, ರಫೀಕ್ ಬಟ್ಲಡ್ಕ, ಸೈಫುದ್ದೀನ್ ಬಟ್ಲಡ್ಕ ಇವರುಗಳನ್ನು ನೇಮಿಸಲಾಯಿತು

Related posts

ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ‌ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ಪದ್ಮುಂಜ ಮುಗೇರಡಿ ನಿವಾಸಿ ಸುಶೀಲ ಶೆಟ್ಟಿ ನಿಧನ

Suddi Udaya

ವೇಣೂರು ನಡ್ತಿಕಲ್ಲು ನಿವಾಸಿ ಇಸ್ಮಾಯಿಲ್ ಮುಸ್ಲಿಯಾರ್ ನಿಧನ

Suddi Udaya

ಜು. 22-23: ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ

Suddi Udaya

ವಿದ್ಯುತ್ ತಂತಿಗೆ ತಾಗಿದ ಕಾಂಕ್ರೀಟ್ ಮಿಕ್ಸಿಂಗ್ ಲಾರಿ : ರಸ್ತೆಗೆ ಉರುಳಿದ ಎರಡು ವಿದ್ಯುತ್ ಕಂಬ

Suddi Udaya

ವೇಣೂರು ಐಟಿಐ: ಸೋಲಾರ್ ತರಬೇತಿ ಶಿಬಿರ ಉದ್ಘಾಟನೆ

Suddi Udaya
error: Content is protected !!